AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್
ರಸ್ತೆ ಅಪಘಾತದ ವಿಡಿಯೋ ವೈರಲ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 10, 2023 | 10:01 AM

Share

ಮಂಡ್ಯ: ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಹೌದು ಫೆಬ್ರವರಿಯಲ್ಲಿ ನಡೆದಿರುವ ಅಪಘಾತದ ವಿಡಿಯೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ಪ್ರಯಾಣಿಸುತ್ತೇವೆ ಎಂದರೆ ಎಷ್ಟೇ ಜೋಪಾನವಾಗಿದ್ದರೂ ಕಮ್ಮಿಯೇ ಎನ್ನುವುದಕ್ಕೆ ಈ ದೃಶ್ಯ ನಮಗೆ ಸಾಕ್ಷಿಯಾಗಿದೆ. ಇಲ್ಲೊಬ್ಬ ವ್ಯಕ್ತಿ ಸರ್ವಿಸ್​ ರಸ್ತೆಯಲ್ಲಿ ಬರುವಾಗ, ಮುಖ್ಯ ರಸ್ತೆಯಿಂದ ಸರ್ವಿಸ್​ ರಸ್ತೆಗೆ ಬಂದಿಳಿದ ಕಾರಿಗೆ ಬೈಕ್​ ಸವಾರ ಡಿಕ್ಕಿ ಹೊಡೆದಿದ್ದಾನೆ.

ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಇನೋವಾ ಕಾರು, ಮುಖ್ಯ ರಸ್ತೆಯಿಂದ ಸರ್ವಿಸ್ ರಸ್ತೆಗೆ ತಿರುಗಿಸಿದಾಗ, ಸರ್ವಿಸ್ ರಸ್ತೆಯಲ್ಲಿ ಬಂದ ಬೈಕ್ ಸವಾರನು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಸವಾರ ಕಾರಿನ ಬಾನೆಟ್ ಮೇಲೆ ಹಾರಿ ಬಿದ್ದಿದ್ದು, ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ ಕ್ಯಾಮರದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್