AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮದ್ಯ ಮಾರಾಟ: ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ನಗರಸಭೆ ಸದಸ್ಯ

ಮಂಡ್ಯ: ಕೊಮ್ಮೇರಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ನಗರಸಭೆ ಸದಸ್ಯ ಸಿಕ್ಕಿಬಿದ್ದಿದ್ದಾರೆ. ಮಾಲು ಸಮೇತ ಮಂಡ್ಯ ನಗರಸಭೆ 12ನೇ ವಾರ್ಡ್​ನ ಜೆಡಿಎಸ್ ಸದಸ್ಯ ಭರತೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಕೊಮ್ಮೇರಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ನಡೆಸ್ತಿದ್ದ. ಈ ಬಗ್ಗೆ ಭರತೇಶ್ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಎಸ್​ಪಿ ಕೆ.ಪರಶುರಾಮ್ ಸೂಚನೆ ಮೇರೆಗೆ ಆರೋಪಿ ಭರತೇಶ್​ನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮದ್ಯ ಮಾರಾಟ: ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ನಗರಸಭೆ ಸದಸ್ಯ
ಸಾಧು ಶ್ರೀನಾಥ್​
|

Updated on: Dec 26, 2019 | 3:06 PM

Share

ಮಂಡ್ಯ: ಕೊಮ್ಮೇರಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ನಗರಸಭೆ ಸದಸ್ಯ ಸಿಕ್ಕಿಬಿದ್ದಿದ್ದಾರೆ. ಮಾಲು ಸಮೇತ ಮಂಡ್ಯ ನಗರಸಭೆ 12ನೇ ವಾರ್ಡ್​ನ ಜೆಡಿಎಸ್ ಸದಸ್ಯ ಭರತೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಮ್ಮೇರಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ನಡೆಸ್ತಿದ್ದ. ಈ ಬಗ್ಗೆ ಭರತೇಶ್ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಎಸ್​ಪಿ ಕೆ.ಪರಶುರಾಮ್ ಸೂಚನೆ ಮೇರೆಗೆ ಆರೋಪಿ ಭರತೇಶ್​ನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ