AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥ.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
TV9 Web
| Edited By: |

Updated on: Jan 20, 2022 | 3:06 PM

Share

ಮಂಡ್ಯ: ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಈ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗನೂರು ಯುವಕ ವಿನೋದ್ ತನ್ನ ತಾಯಿಯ ಜೊತೆ ಬೈಕ್​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ. ಹೆಲ್ಮೆಟ್ ಧರಿಸದ ಕಾರಣ ಮಾರ್ಗಮಧ್ಯ ಮಂಡ್ಯ ಪೊಲೀಸರು ಬೈಕ್ ತಡೆದಿದ್ದಾರೆ. ಎಷ್ಟೂ ಬೇಕಾದರು ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡು, ಯುವಕ ವಿನೋದ್ ನ​ನ್ನು ಸತಾಯಿಸಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥರಾಗಿದ್ದು, ಬೈಕ್ ಸವಾರ ಹಾಗು ಪೊಲೀಸ್ ನಡುವೆ ಮಾತಿನ ಚಕಮಕಿ ಉಂಟಾಗಿದೆ. 

ಬೈಕ್ ಕೀ ಕಿತ್ತುಕೊಂಡು, ಕೀ ವಾಪಸ್ಸು ಕೊಡದ ಸತಾಯಿಸುತ್ತಿದ್ದಾರೆ ಎಂದು ಬೈಕ್ ಸವಾರ ವಿನೋದ್ ಆರೋಪಿಸಿದ್ದಾನೆ. ಈ ವೇಳೆ ಏಕವಚನದಲ್ಲೆ ಪೊಲೀಸನಿಗೆ  ಯುವಕ ವಿನೋದ್ ತರಾಟೆ ತೆಗೆದುಕೊಂಡಿದ್ದಾನೆ. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಯುವಕನ ತಾಯಿ ತಲೆ ಸುತ್ತಿ ಅಸ್ವಸ್ಥಗೊಂಡಿದ್ದು, ಯುವಕ ವಿನೋದ್ ಬೈಕ್ ಬಿಟ್ಟು ತನ್ನ ತಾಯಿಯನ್ನು ಆಟೋದಲ್ಲಿ ಆಸ್ಪತ್ರಗೆ ಕರೆದುಕೊಂಡು ಹೋದ ಎನ್ನಲಾಗುತ್ತಿದೆ. ಘಟನೆಯ ವಿಡಿಯೋವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿಯುವ ಜೊತೆಗೆ ಪೊಲೀಸನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ