AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥ.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
TV9 Web
| Edited By: |

Updated on: Jan 20, 2022 | 3:06 PM

Share

ಮಂಡ್ಯ: ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಈ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗನೂರು ಯುವಕ ವಿನೋದ್ ತನ್ನ ತಾಯಿಯ ಜೊತೆ ಬೈಕ್​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ. ಹೆಲ್ಮೆಟ್ ಧರಿಸದ ಕಾರಣ ಮಾರ್ಗಮಧ್ಯ ಮಂಡ್ಯ ಪೊಲೀಸರು ಬೈಕ್ ತಡೆದಿದ್ದಾರೆ. ಎಷ್ಟೂ ಬೇಕಾದರು ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡು, ಯುವಕ ವಿನೋದ್ ನ​ನ್ನು ಸತಾಯಿಸಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥರಾಗಿದ್ದು, ಬೈಕ್ ಸವಾರ ಹಾಗು ಪೊಲೀಸ್ ನಡುವೆ ಮಾತಿನ ಚಕಮಕಿ ಉಂಟಾಗಿದೆ. 

ಬೈಕ್ ಕೀ ಕಿತ್ತುಕೊಂಡು, ಕೀ ವಾಪಸ್ಸು ಕೊಡದ ಸತಾಯಿಸುತ್ತಿದ್ದಾರೆ ಎಂದು ಬೈಕ್ ಸವಾರ ವಿನೋದ್ ಆರೋಪಿಸಿದ್ದಾನೆ. ಈ ವೇಳೆ ಏಕವಚನದಲ್ಲೆ ಪೊಲೀಸನಿಗೆ  ಯುವಕ ವಿನೋದ್ ತರಾಟೆ ತೆಗೆದುಕೊಂಡಿದ್ದಾನೆ. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಯುವಕನ ತಾಯಿ ತಲೆ ಸುತ್ತಿ ಅಸ್ವಸ್ಥಗೊಂಡಿದ್ದು, ಯುವಕ ವಿನೋದ್ ಬೈಕ್ ಬಿಟ್ಟು ತನ್ನ ತಾಯಿಯನ್ನು ಆಟೋದಲ್ಲಿ ಆಸ್ಪತ್ರಗೆ ಕರೆದುಕೊಂಡು ಹೋದ ಎನ್ನಲಾಗುತ್ತಿದೆ. ಘಟನೆಯ ವಿಡಿಯೋವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿಯುವ ಜೊತೆಗೆ ಪೊಲೀಸನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು