AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥ.

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ
TV9 Web
| Edited By: |

Updated on: Jan 20, 2022 | 3:06 PM

Share

ಮಂಡ್ಯ: ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆಯೊಂದು ನಡೆದಿದೆ. ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಈ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗನೂರು ಯುವಕ ವಿನೋದ್ ತನ್ನ ತಾಯಿಯ ಜೊತೆ ಬೈಕ್​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ. ಹೆಲ್ಮೆಟ್ ಧರಿಸದ ಕಾರಣ ಮಾರ್ಗಮಧ್ಯ ಮಂಡ್ಯ ಪೊಲೀಸರು ಬೈಕ್ ತಡೆದಿದ್ದಾರೆ. ಎಷ್ಟೂ ಬೇಕಾದರು ದಂಡ ಕಟ್ಟುತ್ತೇನೆ ಎಂದು ಯುವಕ ಹೇಳಿದರು ಕೂಡ ಪೋಲಿಸರು ಬೈಕ್ ಕೀ ಕಿತ್ತುಕೊಂಡು, ಯುವಕ ವಿನೋದ್ ನ​ನ್ನು ಸತಾಯಿಸಿದ್ದಾರೆ. ಈ ಮಧ್ಯೆ ಯುವಕನ ತಾಯಿ ಅಸ್ವಸ್ಥರಾಗಿದ್ದು, ಬೈಕ್ ಸವಾರ ಹಾಗು ಪೊಲೀಸ್ ನಡುವೆ ಮಾತಿನ ಚಕಮಕಿ ಉಂಟಾಗಿದೆ. 

ಬೈಕ್ ಕೀ ಕಿತ್ತುಕೊಂಡು, ಕೀ ವಾಪಸ್ಸು ಕೊಡದ ಸತಾಯಿಸುತ್ತಿದ್ದಾರೆ ಎಂದು ಬೈಕ್ ಸವಾರ ವಿನೋದ್ ಆರೋಪಿಸಿದ್ದಾನೆ. ಈ ವೇಳೆ ಏಕವಚನದಲ್ಲೆ ಪೊಲೀಸನಿಗೆ  ಯುವಕ ವಿನೋದ್ ತರಾಟೆ ತೆಗೆದುಕೊಂಡಿದ್ದಾನೆ. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಯುವಕನ ತಾಯಿ ತಲೆ ಸುತ್ತಿ ಅಸ್ವಸ್ಥಗೊಂಡಿದ್ದು, ಯುವಕ ವಿನೋದ್ ಬೈಕ್ ಬಿಟ್ಟು ತನ್ನ ತಾಯಿಯನ್ನು ಆಟೋದಲ್ಲಿ ಆಸ್ಪತ್ರಗೆ ಕರೆದುಕೊಂಡು ಹೋದ ಎನ್ನಲಾಗುತ್ತಿದೆ. ಘಟನೆಯ ವಿಡಿಯೋವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿಯುವ ಜೊತೆಗೆ ಪೊಲೀಸನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:

ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಫೋಟೋ ವೈರಲ್​

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?