AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​
ಕಂಗನಾ-ಕುಮಾರ ಹೆಗಡೆ
ರಾಜೇಶ್ ದುಗ್ಗುಮನೆ
|

Updated on: May 29, 2021 | 9:29 PM

Share

ಮಂಡ್ಯ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಚಿತ್ರನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆ ಅವರನ್ನು ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತ ಯುವತಿಯ ಜೊತೆ ಕುಮಾರ್​ ಹೆಗಡೆಗೆ ಕಳೆದ 8 ವರ್ಷಗಳ ಹಿಂದೆ ಪರಿಚಯ ಬೆಳೆದಿತ್ತು. ಕಳೆದ ವರ್ಷ ಜೂನ್​ನಲ್ಲಿ ಆತ ಮದುವೆ ಪ್ರಪೋಸ್​ ಕೂಡ ಮಾಡಿದ್ದ. ಅದಕ್ಕೆ ಯುವತಿಯಿಂದ ಸಮ್ಮತಿ ಸಿಕ್ಕಿತ್ತು. ಬಳಿಕ ಆತ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಲು ಶುರುಮಾಡಿದ್ದ. ಏ.27ರಂದು ಅವನು ತನ್ನ ತಾಯಿ ನಿಧನರಾಗಿದ್ದಾರೆ ಎಂದು ಹೇಳಿ ಯುವತಿಯಿಂದ 50 ಸಾವಿರ ರೂ. ಹಣ ಪಡೆದು ಅಪಾರ್ಟ್​ಮೆಂಟ್​ನಿಂದ ಪರಾರಿ ಆಗಿದ್ದ. ಮೂಲತಃ ಕರ್ನಾಟಕದವನಾದ ಕುಮಾರ್​ ಹೆಗಡೆ ತನ್ನ ಊರು ತಲುಪಿದ ಬಳಿಕ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ ಎಂದು ಯುವತಿ  ದೂರಿನಲ್ಲಿ ತಿಳಿಸಿದ್ದರು.

ಈ ದೂರನ್ನು ಆಧರಿಸಿ ಮುಂಬೈ ಪೊಲೀಸರು ಕುಮಾರ್​ ಹೆಗಡೆಗಾಗಿ ಹುಡುಕಾಟ ನಡೆಸಿದ್ದರು. ಈತ ಹೆಗ್ಗಡಹಳ್ಳಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಬಂದು ಬಂಧಿಸಿದ್ದಾರೆ. ಸದ್ಯ, ಕೆಆರ್ ಪೇಟೆಯ ಜೆಎಂಎಫ್​ಸಿ ಕೋರ್ಟ್​​ಗೆ ಹಾಜರುಪಡಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾಕಾಲ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಸಂಬಂಧ ಇರಲಿ, ಇಲ್ಲದಿರಲಿ ಅನೇಕ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿಯ ಬಗ್ಗೆ ಇಂಥ ದೊಡ್ಡ ಆರೋಪ ಕೇಳಿಬಂದಿದ್ದರೂ ಕೂಡ ಅವರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆತ ತಮ್ಮ ಬಾಡಿ ಗಾರ್ಡ್​ ಹೌದೋ ಅಲ್ಲವೋ ಎಂಬುದನ್ನೂ ಅವರು ಈವರಗೆ ಖಚಿತಪಡಿಸಿಲ್ಲ.

ಇದನ್ನೂ ಓದಿ: Kangana Ranaut: ಕಂಗನಾ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್