AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಮತದಾನ, ಆಮೇಲಷ್ಟೇ ತಾಳಿ ಕಟ್ಟೋದು ಅಂದ ಮದುಮಗ!

ಮಂಡ್ಯ: ಉಪಚುನಾವಣೆಯ ಮತದಾನದ ಹಿನ್ನೆಲೆ ಮದುಮಗನೊಬ್ಬ ಮದುವೆಗೆ ಮೊದಲು ಮತ ಚಲಾಯಿಸಿ ನಂತರ ವಿವಾಹ ಕಾರ್ಯಕ್ರಮ ಮಾಡಿಕೊಂಡಿದ್ದಾರೆ. ಕೆ ಆರ್ ಪೇಟೆ ತಾಲ್ಲೂಕು ಚೌಡೇನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮದುಮಗ ಮುತ್ತುರಾಜ್ ಮತ ಚಲಾಯಿಸಿದ್ದಾರೆ. ಮುತ್ತುರಾಜ್​ಗೆ ಹೊಸಹಳ್ಳಿಯಲ್ಲಿ ಮದುವೆ ನಿಗಧಿಯಾಗಿತ್ತು. ಮದುವೆಗೆ ಹೊರಡುವ ಮುನ್ನ ಮದುಮಗನ ವೇಶಭೂಷಣದಲ್ಲೇ ಮತ ಹಾಕಿ ನಂತರ ಮಂಟಪಕ್ಕೆ ಹೋಗಿ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಜೀವನ ದೊಡ್ಡ ಕಾರ್ಯಕ್ರಮದಲ್ಲೂ ಈ ದೇಶದ ಪ್ರಜೆಯಾಗಿ ನಿಭಾಯಿಸಬೇಕಾದ ಕರ್ತವ್ಯವನ್ನು ನಿಭಾಯಿಸಿ ಮತದಾರರಿಗೆ ಸ್ಪೂರ್ತಿಯಾಗಿದ್ದಾರೆ.

ಮೊದಲು ಮತದಾನ, ಆಮೇಲಷ್ಟೇ ತಾಳಿ ಕಟ್ಟೋದು ಅಂದ ಮದುಮಗ!
ಸಾಧು ಶ್ರೀನಾಥ್​
|

Updated on:Dec 05, 2019 | 5:18 PM

Share

ಮಂಡ್ಯ: ಉಪಚುನಾವಣೆಯ ಮತದಾನದ ಹಿನ್ನೆಲೆ ಮದುಮಗನೊಬ್ಬ ಮದುವೆಗೆ ಮೊದಲು ಮತ ಚಲಾಯಿಸಿ ನಂತರ ವಿವಾಹ ಕಾರ್ಯಕ್ರಮ ಮಾಡಿಕೊಂಡಿದ್ದಾರೆ. ಕೆ ಆರ್ ಪೇಟೆ ತಾಲ್ಲೂಕು ಚೌಡೇನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮದುಮಗ ಮುತ್ತುರಾಜ್ ಮತ ಚಲಾಯಿಸಿದ್ದಾರೆ. ಮುತ್ತುರಾಜ್​ಗೆ ಹೊಸಹಳ್ಳಿಯಲ್ಲಿ ಮದುವೆ ನಿಗಧಿಯಾಗಿತ್ತು.

ಮದುವೆಗೆ ಹೊರಡುವ ಮುನ್ನ ಮದುಮಗನ ವೇಶಭೂಷಣದಲ್ಲೇ ಮತ ಹಾಕಿ ನಂತರ ಮಂಟಪಕ್ಕೆ ಹೋಗಿ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಜೀವನ ದೊಡ್ಡ ಕಾರ್ಯಕ್ರಮದಲ್ಲೂ ಈ ದೇಶದ ಪ್ರಜೆಯಾಗಿ ನಿಭಾಯಿಸಬೇಕಾದ ಕರ್ತವ್ಯವನ್ನು ನಿಭಾಯಿಸಿ ಮತದಾರರಿಗೆ ಸ್ಪೂರ್ತಿಯಾಗಿದ್ದಾರೆ.

Published On - 2:45 pm, Thu, 5 December 19

ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ