AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲದಲ್ಲಿ ಮತ್ತೊಂದು ವರ್ಗಾವಣೆ: ಜೆಡಿಎಸ್​ ಪರ ಕೆಲಸ ಮಾಡಿದ್ದಕ್ಕೆ ಲೈನ್​ಮ್ಯಾನ್ ​ಟ್ರಾನ್ಸ್ಫರ್​

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್​ ಪರ ಕೆಲಸ ಮಾಡಿದ್ದಕ್ಕೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಕಂ ನಿರ್ವಾಹಕ ಜಗದೀಶ್​​ ಅವರ ವರ್ಗಾವಣೆ ಪ್ರಕ್ರಣ ಮಾಸುವ ಮುನ್ನವೇ ನಾಗಮಂಗಲದಲ್ಲಿ ಮೊತ್ತೊಂದು ವರ್ಗಾವಣೆ ಸದ್ದು ಮಾಡಿದೆ.​​

ನಾಗಮಂಗಲದಲ್ಲಿ ಮತ್ತೊಂದು ವರ್ಗಾವಣೆ: ಜೆಡಿಎಸ್​ ಪರ ಕೆಲಸ ಮಾಡಿದ್ದಕ್ಕೆ ಲೈನ್​ಮ್ಯಾನ್ ​ಟ್ರಾನ್ಸ್ಫರ್​
ಸಾಂದರ್ಭಿಕ ಚಿತ್ರ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on: Jul 14, 2023 | 1:19 PM

ಮಂಡ್ಯ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ (JDS)​ ಪರ ಕೆಲಸ ಮಾಡಿದ್ದಕ್ಕೆ ಕೆಎಸ್​ಆರ್​ಟಿಸಿ (KSRTC) ಬಸ್​ ಚಾಲಕ ಕಂ ನಿರ್ವಾಹಕ ಜಗದೀಶ್​​ ಅವರನ್ನು ವರ್ಗಾವಣೆ ಮಾಸುವ ಮತ್ತೊಂದು ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಹೌದು ತಮ್ಮ ಪಕ್ಷದ ಪರ ಕೆಲಸ ಮಾಡಿದ್ದಕ್ಕೆ ಲೈನ್​ಮ್ಯಾನ್ (Lineman) ಓರ್ವನನ್ನು ವರ್ಗಾವಣೆ ಮಾಡಲಾಗಿದೆ ಎಂದು ಜೆಡಿಎಸ್​​ ಆಡಿಯೋ ಬಹಿರಂಗಪಡಿಸಿದೆ.

ನಾಗಮಂಗಲ ತಾಲೂಕಿನ ಕೃಷ್ಣೇಗೌಡ ಎಂಬವರು ಕೆಇಬಿ ಸಿಬ್ಬಂದಿಗೆ ಕರೆ ಮಾಡಿ ಪದೇ ಪದೆ ಕರೆಂಟ್ ತೆಗೆಯುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಕರೆಂಟ್ ಪದೇ ಪದೆ ಹೋಗ್ತಿದೆ, ಮಕ್ಕಳು ಓದೋದು ಬೇಡ್ವಾ? ಗಂಟೆಗಟ್ಟಲೇ ಕರೆಂಟ್ ತೆಗೆದರೆ ಹೇಗೆ ಎಂದು ಕೃಷ್ಣೇಗೌಡ ಪ್ರಶ್ನಿಸಿದ್ದಾರೆ. ಒಬ್ಬ ಲೈನ್​ಮ್ಯಾನ್​​ ರಜೆ ಇದ್ದಾನೆ, ಇನ್ನೊಬ್ಬರ ವರ್ಗಾವಣೆ ಆಗಿದೆ. ಭೀಮನಹಳ್ಳಿಯ ಲೈನ್​ಮ್ಯಾನ್​​​ ವರ್ಗಾವಣೆ ಮಾಡಲಾಗಿದೆ. ಜೆಡಿಎಸ್​ ಪರ ಕೆಲಸ ಮಾಡಿದ್ದಕ್ಕೆ ವರ್ಗಾವಣೆ ಆಗಿದೆ. ಜೆಎಡಿಸ್​​​​​​ ಪರ ಇದ್ದವರು ಕೆಲಸದಲ್ಲಿ ಇರಂಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಸಚಿವ ಚಲುವರಾಯಸ್ವಾಮಿ ವಿಷಯಾಂತರ ಮಾಡುತ್ತಿದ್ದಾರೆಂದ ಸುರೇಶ್ ​ಗೌಡ

ಇದಕ್ಕೆ ಜೆಡಿಎಸ್​​​ ಆಗಲಿ, ಕಾಂಗ್ರೆಸ್ ಆಗಲಿ ಕರೆಂಟ್ ಕೊಡಬೇಕಲ್ಲ ಎಂದು ಕೃಷ್ಣೇಗೌಡ ಹೇಳಿದರು. ಪ್ರತಿಯಾಗಿ ಅಧಿಕಾರಿಗಳ ಬಳಿ ಇದನ್ನು ನಾವು ಕೇಳೋಕೆ ಆಗುತ್ತಾ ಎಂದು ಸಿಬ್ಬಂದಿ ಉತ್ತರಿಸಿದ್ದಾನೆ. ಕೊನೆಗೆ ಕೃಷ್ಟಣೇಗೌಡ ಫೋನ್ ಸಂಭಾಷಣೆ ರೆಕಾರ್ಡ್​ ಮಾಡಿದ್ದೇನೆ ಇದನ್ನು ಫೇಸ್​​ಬುಕ್​ಗೆ ಹಾಕುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?