AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಡಿಕೆ ಶಿವಕುಮಾರ್ ಕವನ ವಾಚನಕ್ಕೆ ವ್ಹಾ ವ್ಹಾ ಎಂದ ಜನ: ಬಿಜೆಪಿ, ಜೆಡಿಎಸ್​ಗೆ ಟಾಂಗ್​

ಹೆಚ್​.ಡಿ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಜೋಡೆತ್ತು ಎಂದು ಹೇಳಿದರು. ಹೆಚ್​​.ಡಿ.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್​​ ಪಕ್ಷ. ಹೆಚ್​.ಡಿ.ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್​. ಡಿಕೆ ಶಿವಕುಮಾರ್​ ಮದ್ದೂರಿನ ಅಭ್ಯರ್ಥಿ ಎಂದು ತಿಳಿದು ನೀವು ಮತ ಹಾಕಬೇಕು ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಡಿಕೆ ಶಿವಕುಮಾರ್ ಕವನ ವಾಚನಕ್ಕೆ ವ್ಹಾ ವ್ಹಾ ಎಂದ ಜನ: ಬಿಜೆಪಿ, ಜೆಡಿಎಸ್​ಗೆ ಟಾಂಗ್​
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​
TV9 Web
| Edited By: ವಿವೇಕ ಬಿರಾದಾರ|

Updated on:Feb 11, 2023 | 6:04 PM

Share

ಮಂಡ್ಯ: ಕಮಲ ಕೆರೆಯಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈಗಳು ಅಧಿಕಾರದಲ್ಲಿ ಇದ್ದರೆ ಚೆಂದ ಎಂದು ಕವನ ವಾಚನ ಮಾಡುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್​ (Congress) ಅಧಿಕಾರಕ್ಕೆ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ.

ಜಿಲ್ಲೆಯ ಮದ್ದೂರಿನಲ್ಲಿ ಇಂದು (ಫೆ.11) ಕಾಂಗ್ರೆಸ್​​​​ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಕಳೆದ ಬಾರಿ ಜೆಡಿಎಸ್​​ ಪಕ್ಷಕ್ಕೆ ಬಹಿರಂಗವಾಗಿ ಬೆಂಬಲ ನೀಡಿದ್ದೇವು. ಹಲವು ನಾಯಕರು ವಿರೋಧ ಮಾಡಿದರೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಪರ ನಿಂತೆ ಎಂದು ಹೇಳಿದರು.

ಹೆಚ್​.ಡಿ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಜೋಡೆತ್ತು ಎಂದು ಹೇಳಿದರು. ಹೆಚ್​​.ಡಿ.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್​​ ಪಕ್ಷ. ಹೆಚ್​.ಡಿ.ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್​. ಡಿಕೆ ಶಿವಕುಮಾರ್​ ಮದ್ದೂರಿನ ಅಭ್ಯರ್ಥಿ ಎಂದು ತಿಳಿದು ನೀವು ಮತ ಹಾಕಬೇಕು ಎಂದು ಹೇಳಿದ್ದಾರೆ.

ದಯಮಾಡಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆಯಿರಿ

ಸಮಾವೇಶದಲ್ಲಿ ಕಾಂಗ್ರೆಸ್​ ಕಾರ್ಯಕರ್ತ, ಡಿಕೆ ಶಿವಕುಮಾರ್​ಗೆ ಮದ್ದೂರು ಕ್ಷೇತ್ರದ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದ್ದಾನೆ. ದಯಮಾಡಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆಯಿರಿ ಎಂದಿದ್ದಾನೆ. ಇದಕ್ಕೆ ಉತ್ತರಿಸಿದ ಡಿ.ಕೆ ಶಿವಕುಮಾರ್ ಇವೆಲ್ಲಾ ಆಟ ಬಿಟ್ಟುಬಿಡಿ, ಮೊದಲು ಪಕ್ಷದ ಕೆಲಸ ಮಾಡಿಕೊಂಡು ಹೋಗಿ. ನಾನೇ ಅಭ್ಯರ್ಥಿ ಅಂತ ಅಂದುಕೊಳ್ಳಿ, ನಾವು ಕುರ್ಚಿ ಮಾರಿಕೊಳ್ಳುವುದಿಲ್ಲ. ಕಾಂಗ್ರೆಸ್ ಚಿಹ್ನೆ ನೋಡಿ ಈ ಬಾರಿ ಮತ ಹಾಕಿ, ವ್ಯಕ್ತಿಯನ್ನು ನೋಡಿ ಅಲ್ಲ ಎಂದು ಹೇಳಿದರು.

ಮತ್ತಷ್ಟು ರಾಜ್ಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Sat, 11 February 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್