AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಬರ್ಬಾದ್ ಯಾತ್ರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಮಯ್ಯ ಗೆಲ್ತಾರೆ. ಡಿಕೆಶಿ, ಸಿದ್ದರಾಮಯ್ಯಗೆ ಪಂದ್ಯ ಇಟ್ಟರೆ ಸಿದ್ದರಾಮಯ್ಯ ಗೆಲ್ತಾರೆ. ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ರೆ ಡಿಕೆಶಿ, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅಂದರು.

ಕಾಂಗ್ರೆಸ್ ಬರ್ಬಾದ್ ಯಾತ್ರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on: Nov 21, 2021 | 4:06 PM

Share

ಮಂಡ್ಯ: ಜನಸ್ವರಾಜ್ ಅಲ್ಲ ಜನ ಬರ್ಬಾದ್ ಯಾತ್ರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಬರ್ಬಾದ್ ಆಗುತ್ತಾ? ಜನ ಬರ್ಬಾದ್ ಆಗುತ್ತಾ? ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಕಿತ್ತಾಕಿದ್ದೇವೆ. ಕಾಂಗ್ರೆಸ್ ಬರ್ಬಾದ್ ಆಗಿದೆ, ಎಲ್ಲ ಕಡೆ ಕಾಂಗ್ರೆಸ್ ಸೋಲ್ತಿದೆ. ಕಾಂಗ್ರೆಸ್ ಬರ್ಬಾದ್ ಯಾತ್ರೆ ಅಂತ ಮಂಡ್ಯದ ಜನಸ್ವರಾಜ್ ಸಮಾವೇಶದಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಮಯ್ಯ ಗೆಲ್ತಾರೆ. ಡಿಕೆಶಿ, ಸಿದ್ದರಾಮಯ್ಯಗೆ ಪಂದ್ಯ ಇಟ್ಟರೆ ಸಿದ್ದರಾಮಯ್ಯ ಗೆಲ್ತಾರೆ. ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ರೆ ಡಿಕೆಶಿ, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅಂದರು. ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಗಂಡಸ್ತನ ಹೋಗಿಬಿಡುತ್ತೆ ಎಂದ್ರು. ಕೊನೆಗೆ ಜನರೇ ಜಾಗೃತಿಯಾಗಿ ವ್ಯಾಕ್ಸಿನ್ ಹಾಕಿಸಿಕೊಂಡರು. ಸಿದ್ದು, ಡಿಕೆ ಬೆಂಬಲಿಗರು ಕದ್ದು ಬಂದು ಲಸಿಕೆ ಪಡೆದರು. ಕಾಂಗ್ರೆಸ್ ನಾಯಕರು ಸುಳ್ಳು ಹೇಳ್ತಿದ್ದಾರೆ ಅಂತ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬಡವರು, ಸೈನಿಕರು ಮೋದಿ ಮೆಚ್ಚಿದ್ದಾರೆ. ಇವರು ಏಕವಚನದಲ್ಲಿ ಮೋದಿಗೆ ಮಾತನಾಡುತ್ತಾರೆ. ಸುಳ್ಳು ಹೇಳಿ ದೇಶವನ್ನ ದಾರಿ ತಪ್ಪಿಸುತ್ತಿದ್ದಾರೆ. ಇವತ್ತು ದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ ಅಂತ ಮಂಡ್ಯದಲ್ಲಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ

ಭಾರತ ಶೀಘ್ರದಲ್ಲೇ ವಿಶ್ವಕ್ಕೆ ಹಡಗುಗಳನ್ನು ನಿರ್ಮಿಸಲಿದೆ: ಐಎನ್‌ಎಸ್ ವಿಶಾಖಪಟ್ಟಣಂ ಲೋಕಾರ್ಪಣೆಗೊಳಿಸಿ ರಾಜನಾಥ್ ಸಿಂಗ್ ಹೇಳಿಕೆ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ