AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಬರ್ಬಾದ್ ಯಾತ್ರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಮಯ್ಯ ಗೆಲ್ತಾರೆ. ಡಿಕೆಶಿ, ಸಿದ್ದರಾಮಯ್ಯಗೆ ಪಂದ್ಯ ಇಟ್ಟರೆ ಸಿದ್ದರಾಮಯ್ಯ ಗೆಲ್ತಾರೆ. ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ರೆ ಡಿಕೆಶಿ, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅಂದರು.

ಕಾಂಗ್ರೆಸ್ ಬರ್ಬಾದ್ ಯಾತ್ರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on: Nov 21, 2021 | 4:06 PM

ಮಂಡ್ಯ: ಜನಸ್ವರಾಜ್ ಅಲ್ಲ ಜನ ಬರ್ಬಾದ್ ಯಾತ್ರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಬರ್ಬಾದ್ ಆಗುತ್ತಾ? ಜನ ಬರ್ಬಾದ್ ಆಗುತ್ತಾ? ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಕಿತ್ತಾಕಿದ್ದೇವೆ. ಕಾಂಗ್ರೆಸ್ ಬರ್ಬಾದ್ ಆಗಿದೆ, ಎಲ್ಲ ಕಡೆ ಕಾಂಗ್ರೆಸ್ ಸೋಲ್ತಿದೆ. ಕಾಂಗ್ರೆಸ್ ಬರ್ಬಾದ್ ಯಾತ್ರೆ ಅಂತ ಮಂಡ್ಯದ ಜನಸ್ವರಾಜ್ ಸಮಾವೇಶದಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಮಯ್ಯ ಗೆಲ್ತಾರೆ. ಡಿಕೆಶಿ, ಸಿದ್ದರಾಮಯ್ಯಗೆ ಪಂದ್ಯ ಇಟ್ಟರೆ ಸಿದ್ದರಾಮಯ್ಯ ಗೆಲ್ತಾರೆ. ಕೊವಿಡ್ ಬಂದಾಗ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ರೆ ಡಿಕೆಶಿ, ಸಿದ್ದರಾಮಯ್ಯ ಆ ವ್ಯಾಕ್ಸಿನ್ ಮುಟ್ಟಬೇಡಿ ಅಂದರು. ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಗಂಡಸ್ತನ ಹೋಗಿಬಿಡುತ್ತೆ ಎಂದ್ರು. ಕೊನೆಗೆ ಜನರೇ ಜಾಗೃತಿಯಾಗಿ ವ್ಯಾಕ್ಸಿನ್ ಹಾಕಿಸಿಕೊಂಡರು. ಸಿದ್ದು, ಡಿಕೆ ಬೆಂಬಲಿಗರು ಕದ್ದು ಬಂದು ಲಸಿಕೆ ಪಡೆದರು. ಕಾಂಗ್ರೆಸ್ ನಾಯಕರು ಸುಳ್ಳು ಹೇಳ್ತಿದ್ದಾರೆ ಅಂತ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಬಡವರು, ಸೈನಿಕರು ಮೋದಿ ಮೆಚ್ಚಿದ್ದಾರೆ. ಇವರು ಏಕವಚನದಲ್ಲಿ ಮೋದಿಗೆ ಮಾತನಾಡುತ್ತಾರೆ. ಸುಳ್ಳು ಹೇಳಿ ದೇಶವನ್ನ ದಾರಿ ತಪ್ಪಿಸುತ್ತಿದ್ದಾರೆ. ಇವತ್ತು ದೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ ಅಂತ ಮಂಡ್ಯದಲ್ಲಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ

ಭಾರತ ಶೀಘ್ರದಲ್ಲೇ ವಿಶ್ವಕ್ಕೆ ಹಡಗುಗಳನ್ನು ನಿರ್ಮಿಸಲಿದೆ: ಐಎನ್‌ಎಸ್ ವಿಶಾಖಪಟ್ಟಣಂ ಲೋಕಾರ್ಪಣೆಗೊಳಿಸಿ ರಾಜನಾಥ್ ಸಿಂಗ್ ಹೇಳಿಕೆ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ