AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ ಮೂರು ಚಿರತೆಗಳು ಬೋನಿಗೆ ಬಿದ್ದಿವೆ. ಡಿ.12, ಡಿ.27ರಂದು ಎರಡು ಚಿರತೆಗಳು ಸೇರಿ ಇದೀಗ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ.

ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೋನಿಗೆ ಬಿದ್ದ ಚಿರತೆಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 06, 2023 | 12:31 PM

Share

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲಿನಲ್ಲಿ ಗ್ರಾಮಸ್ಥರ ಕೋರಿಕೆ ಮೇರೆಗೆ ಅರಣ್ಯಾಧಿಕಾರಿಗಳು ಶಿವರಾಮ್ ಎಂಬುವವರ ತೋಟದಲ್ಲಿ ಇರಿಸಿದ್ದ ಬೋನಿಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಮತ್ತೊಂದು ಚಿರತೆ ಬಿದ್ದಿದೆ. ಪದೇ ಪದೇ ತೋಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನ ಕಂಡು ಭಯ ಭೀತರಾಗಿದ್ದ ಗ್ರಾಮಸ್ಥರು ಇದೀಗ ನಿರಾಳರಾಗಿದ್ದಾರೆ.

ಕಳೆದ 30 ದಿನಗಳಲ್ಲಿ ಬೋನಿಗೆ ಬಿದ್ದ ಮೂರನೇ ಚಿರತೆ ಇದಾಗಿದ್ದು, ಡಿಸೆಂಬರ್ 12 ಹಾಗೂ ಡಿಸೆಂಬರ್ 27 ರಂದು ಎರಡು ಚಿರತೆಗಳನ್ನ ಸೆರೆ ಹಿಡಿಯಲಾಗಿತ್ತು. ಇದೀಗ ಮತ್ತೊಂದು ಚಿರತೆ ಬಲೆಗೆ ಬಿದ್ದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ, ಚಿರತೆಯನ್ನ ಸುರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ಕೊಂಡ್ಯೊಯಲು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ:ಮೈಸೂರು: ಕೇಂದ್ರ ಆಹಾರ ಸಂಶೋಧ‌ನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ

ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

ರಾಮನಗರ: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರವಾಗಿ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ಪತ್ರ ನೀಡಲಾಗಿದೆ.

ದೇವಸ್ಥಾನ ನಿರ್ಮಿಸಲು ಪ್ರಸ್ತಾಪಿಸಿರುವ 19 ಎಕರೆ ಜಾಗದ ಸಂಪೂರ್ಣ ‌ಭೂದಾಖಲೆಗಳ ‌ಮಾಹಿತಿಯೊಂದಿಗೆ ತಮ್ಮ ಸ್ಪಷ್ಟ ಅಭಿಪ್ರಾಯದ ಮೂಲಕ ಅಗತ್ಯ ಪ್ರಸ್ತಾವನೆಯನ್ನು ತ್ವರಿತವಾಗಿ ಕಳುಹಿಸಲು ರಾಮನಗರ ಡಿಸಿಗೆ ಸೂಚನೆ ನೀಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ