AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು; ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯ ಏರಿಕೆ

ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ಥಳಿ ಪೆಲಿಕಾನ್ ಪಕ್ಷಿ/ ಹೆಜ್ಜಾರ್ಲೆ ಪಕ್ಷಿ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು; ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯ ಏರಿಕೆ
ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿ ಸಾವು (ಫೋಟೋ: ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Jan 02, 2023 | 10:20 AM

Share

ಮಂಡ್ಯ: ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿ (Kokkare Bellur)ನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ತಳಿ ಪೆಲಿಕನ್ ಪಕ್ಷಿ/ ಹೆಜ್ಜಾರ್ಲೆ ಪಕ್ಷಿ (Hejjarle Bird) ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳಲ್ಲಿ ಆತಂಕ ಉಂಟು ಮಾಡಿದೆ. ಈ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಹೆಜ್ಜಾರ್ಲೆ ಪಕ್ಷಿಯೊಂದು ಸಾವನ್ನಪ್ಪಿದೆ. ವಿದೇಶದಿಂದ ಬಂದ ಈ ಪಕ್ಷಿಗಳು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರಿನಲ್ಲಿ ನೆಲೆಸಿವೆ. ಈ ಪೈಕಿ ಒಂದು ಪಕ್ಷಿ ಸಾವನ್ನಪ್ಪಿದ್ದು, ಅಧಿಕಾರಿಗಳು ಮರಣೋತ್ತರ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದಾರೆ. ಅಲ್ಲದೆ ಪಕ್ಷಿಯ ಸಾವಿಗೆ ನಿಖರ ಕಾರಣ ತಿಳಿಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯದಲ್ಲೇ ಕೊಕ್ಕರೆ ಬೆಳ್ಳೂರಿನಲ್ಲಿ ಮಾತ್ರ ಕಾಣ ಸಿಗುವ ವಿಶೇಷ ಥಳಿ ಪೆಲಿಕನ್ ಪಕ್ಷಿ ಅಥವಾ ಹೆಜ್ಜಾರ್ಲೆ ಪಕ್ಷಿ ಸಂತಾನೋತ್ಪತ್ತಿಗಾಗಿ ಕೊಕ್ಕರೆ ಬೆಳ್ಳೂರಿಗೆ ಬಂದಿತ್ತು. ಮಲೇಷಿಯಾ, ಆಸ್ಟ್ರೇಲಿಯಾ ದೇಶಗಳಲ್ಲಿ ಕಾಣ ಸಿಗುವ ಈ ಪಕ್ಷಿಗೆ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಜಿಪಿಎಸ್ ಅಳವಡಿಸಿದ್ದರು. ಆದರೆ, ದಿನದಿಂದ ದಿನಕ್ಕೆ ಹೆಜ್ಜಾರ್ಲೆ ಪಕ್ಷಿಗಳ ಸಾವಿನಲ್ಲಿ ಗಣನಿಯವಾಗಿ ಏರಿಕೆ ಕಂಡಿದ್ದು, ಪಕ್ಷಿಗಳ ಸಾವಿನಿಂದ ಅಧಿಕಾರಿಗಳು ಕಂಗಾಲಾಗಿರುವುದಂತ ಸತ್ಯ.

Hejjarle bird

ಹೆಜ್ಜಾರ್ಲೆ ಪಕ್ಷಿ ಸಾವು

ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಪಕ್ಷಿಧಾಮವು  ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿದೆ. ಪೆಲಿಕಾನ್ ಹಕ್ಕಿಗೆ ಜಿಪಿಎಸ್ ಟ್ರ್ಯಾಕರ್ ಅಳವಡಿಕೆ ಮೂಲಕ ಈ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿತ್ತು. ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಹೆಜ್ಜಾರ್ಲೆ ಪಕ್ಷಿಗೆ ಟ್ರ್ಯಾಕರ್ ಅಳವಡಿಕೆ ಮಾಡಲಾಗಿದ್ದು, ಹೆಜ್ಜಾರ್ಲೆ ಪಕ್ಷಿ ಯಾವ ದೇಶಕ್ಕೆ ಸಂಚರಿಸುತ್ತೆ ಎಲ್ಲಿ ತಂಗುತ್ತೆ ಅದರ ಚಟುವಟಿಕೆಗಳ ಇಂಚಿಂಚೂ ಮಾಹಿತಿಯ ಟ್ರ್ಯಾಕಿಂಗ್ ಮಾಡಲು ಇದು ಸಹಕಾರಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 2 January 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ