AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ

ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಅಂಬೇಡ್ಕರ​ ಫೋಟೋ ತೆಗೆದಿರುವುದು
TV9 Web
| Edited By: ವಿವೇಕ ಬಿರಾದಾರ|

Updated on: Oct 12, 2022 | 3:28 PM

Share

ಮಂಡ್ಯ: ಮಂಡ್ಯ ಜಿಲ್ಲಾಡಳಿತದಿಂದ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವ ಸಂಗತಿಯೊಂದು ನಡೆದಿದೆ. ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ. ಕುಂಭ ಮೇಳದ ಹಿನ್ನೆಲೆ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆ ಘಟನೆ ನಡೆದಿದೆ.

ಸಭಾಂಗಂಣದಲ್ಲಿ ಮಹಾತ್ಮ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಫೋಟೋಗಳ ಮಧ್ಯೆ ಇದ್ದ ಅಂಬೇಡ್ಕರ್ ಫೋಟೋವನ್ನು ತೆಗೆದು ಸಭಾಂಗಣದ ಶೌಚಾಲಯಕ್ಕೆ ಹೋಗುವ ದಾರಿ ಮಧ್ಯೆ ಇರಿಸಲಾಗಿದೆ. ಇದನ್ನು ಕಂಡು ಪತ್ರಕರ್ತರು ಸಚಿವದ್ವಯರಿಗೆ ಮತ್ತು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ತಕ್ಷಣ ಎಚ್ಚೆತ್ತ ಅಧಿಕಾರಿಗಳು ಪ್ರಧಾನಿ ಮೋದಿ ಪಕ್ಕದಲ್ಲಿ ಅಂಬೇಡ್ಕರ್ ಫೋಟೋ ಫೋಟೋ ಅಳವಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ