AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ

ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಅಂಬೇಡ್ಕರ​ ಫೋಟೋ ತೆಗೆದಿರುವುದು
TV9 Web
| Edited By: |

Updated on: Oct 12, 2022 | 3:28 PM

Share

ಮಂಡ್ಯ: ಮಂಡ್ಯ ಜಿಲ್ಲಾಡಳಿತದಿಂದ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವ ಸಂಗತಿಯೊಂದು ನಡೆದಿದೆ. ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ. ಕುಂಭ ಮೇಳದ ಹಿನ್ನೆಲೆ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆ ಘಟನೆ ನಡೆದಿದೆ.

ಸಭಾಂಗಂಣದಲ್ಲಿ ಮಹಾತ್ಮ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಫೋಟೋಗಳ ಮಧ್ಯೆ ಇದ್ದ ಅಂಬೇಡ್ಕರ್ ಫೋಟೋವನ್ನು ತೆಗೆದು ಸಭಾಂಗಣದ ಶೌಚಾಲಯಕ್ಕೆ ಹೋಗುವ ದಾರಿ ಮಧ್ಯೆ ಇರಿಸಲಾಗಿದೆ. ಇದನ್ನು ಕಂಡು ಪತ್ರಕರ್ತರು ಸಚಿವದ್ವಯರಿಗೆ ಮತ್ತು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ತಕ್ಷಣ ಎಚ್ಚೆತ್ತ ಅಧಿಕಾರಿಗಳು ಪ್ರಧಾನಿ ಮೋದಿ ಪಕ್ಕದಲ್ಲಿ ಅಂಬೇಡ್ಕರ್ ಫೋಟೋ ಫೋಟೋ ಅಳವಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ