AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ

ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಅಂಬೇಡ್ಕರ​ ಫೋಟೋ ತೆಗೆದಿರುವುದು
TV9 Web
| Edited By: |

Updated on: Oct 12, 2022 | 3:28 PM

Share

ಮಂಡ್ಯ: ಮಂಡ್ಯ ಜಿಲ್ಲಾಡಳಿತದಿಂದ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವ ಸಂಗತಿಯೊಂದು ನಡೆದಿದೆ. ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ. ಕುಂಭ ಮೇಳದ ಹಿನ್ನೆಲೆ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆ ಘಟನೆ ನಡೆದಿದೆ.

ಸಭಾಂಗಂಣದಲ್ಲಿ ಮಹಾತ್ಮ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಫೋಟೋಗಳ ಮಧ್ಯೆ ಇದ್ದ ಅಂಬೇಡ್ಕರ್ ಫೋಟೋವನ್ನು ತೆಗೆದು ಸಭಾಂಗಣದ ಶೌಚಾಲಯಕ್ಕೆ ಹೋಗುವ ದಾರಿ ಮಧ್ಯೆ ಇರಿಸಲಾಗಿದೆ. ಇದನ್ನು ಕಂಡು ಪತ್ರಕರ್ತರು ಸಚಿವದ್ವಯರಿಗೆ ಮತ್ತು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ತಕ್ಷಣ ಎಚ್ಚೆತ್ತ ಅಧಿಕಾರಿಗಳು ಪ್ರಧಾನಿ ಮೋದಿ ಪಕ್ಕದಲ್ಲಿ ಅಂಬೇಡ್ಕರ್ ಫೋಟೋ ಫೋಟೋ ಅಳವಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?