AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ

ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ.

ಪ್ರಧಾನಿ ಮೋದಿಗೆ ಗೌರವ, ಅಂಬೇಡ್ಕರ್​ಗೆ ಅಗೌರವ: ಮಂಡ್ಯ ಜಿಲ್ಲಾಡಳಿತದಿಂದ ಬಾಬಾ ಸಾಹೇಬರಿಗೆ ಇದೆಂಥಾ ಅಪಮಾನ
ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಅಂಬೇಡ್ಕರ​ ಫೋಟೋ ತೆಗೆದಿರುವುದು
TV9 Web
| Updated By: ವಿವೇಕ ಬಿರಾದಾರ|

Updated on: Oct 12, 2022 | 3:28 PM

Share

ಮಂಡ್ಯ: ಮಂಡ್ಯ ಜಿಲ್ಲಾಡಳಿತದಿಂದ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವ ಸಂಗತಿಯೊಂದು ನಡೆದಿದೆ. ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿದ್ದ ಬಾಬಾ ಸಾಹೇಬ ಅಂಬೇಡ್ಕರ ಅವರ ಫೋಟೋ ತೆಗೆದು ಪ್ರಧಾನಿ ನರೇದ್ರ ಮೋದಿ ಅವರ ಫೋಟೋ ಹಾಕಿದ್ದಾರೆ. ಕುಂಭ ಮೇಳದ ಹಿನ್ನೆಲೆ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆ ಘಟನೆ ನಡೆದಿದೆ.

ಸಭಾಂಗಂಣದಲ್ಲಿ ಮಹಾತ್ಮ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಫೋಟೋಗಳ ಮಧ್ಯೆ ಇದ್ದ ಅಂಬೇಡ್ಕರ್ ಫೋಟೋವನ್ನು ತೆಗೆದು ಸಭಾಂಗಣದ ಶೌಚಾಲಯಕ್ಕೆ ಹೋಗುವ ದಾರಿ ಮಧ್ಯೆ ಇರಿಸಲಾಗಿದೆ. ಇದನ್ನು ಕಂಡು ಪತ್ರಕರ್ತರು ಸಚಿವದ್ವಯರಿಗೆ ಮತ್ತು ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ತಕ್ಷಣ ಎಚ್ಚೆತ್ತ ಅಧಿಕಾರಿಗಳು ಪ್ರಧಾನಿ ಮೋದಿ ಪಕ್ಕದಲ್ಲಿ ಅಂಬೇಡ್ಕರ್ ಫೋಟೋ ಫೋಟೋ ಅಳವಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!