AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು ಬಳಿ ಈಗ ಆಸ್ತಿ ಎಷ್ಟಿದೆ ಗೊತ್ತಾ?

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಇಂದು ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹೆಸರಿನಲ್ಲಿರುವ ಆಸ್ತಿ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯದ ಬಗ್ಗೆ ಉಲ್ಲೇಖಿಸಿದ್ದಾರೆ.

ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು ಬಳಿ ಈಗ ಆಸ್ತಿ ಎಷ್ಟಿದೆ ಗೊತ್ತಾ?
ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಆಸ್ತಿ ಮೌಲ್ಯ ಘೋಷಣೆ
ಪ್ರಶಾಂತ್​ ಬಿ.
| Updated By: Rakesh Nayak Manchi|

Updated on: Apr 01, 2024 | 5:33 PM

Share

ಮಂಡ್ಯ, ಏ.1: ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru)ಎಂದು ಕರೆಯಲ್ಪಡುವ ವೆಂಕಟರಾಮೇಗೌಡ ಅವರು ಇಂದು ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಕೆ ಮಾಡಿದರು. ಉಮೇದುವಾರಿಕೆಯಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯಗಳ ಬಗ್ಗೆ ಘೋಷಣೆ ಮಾಡಿದ್ದಾರೆ.

ದೊಡ್ಡ ದೊಡ್ಡ ಮಟ್ಟದ ಕಾಮಗಾರಿಗಳನ್ನು ನಡೆಸುವ ಸ್ಟಾರ್‌ ಬಿಲ್ಡರ್ಸ್‌ ಎಂಬ ಕಂಪನಿಯ ಒಡೆದತನ ಹೊಂದಿರುವ ವೆಂಕಟರಾಮೇಗೌಡ ಅವರು 410 ಕೋಟಿ ಒಡೆಯರಾಗಿದ್ದಾರೆ. ವೆಂಕಟರಾಮೇಗೌಡ ಅವರ ಹೆಸರಿನಲ್ಲಿ 237 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 146 ಕೋಟಿ ಮೌಲ್ಯದ ಆದಾಯ ಇರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಯಾರು? ಅವರ ಹಿನ್ನೆಲೆ ಏನು? ಸ್ಟಾರ್ ಬಂದಿದ್ದೇಗೆ?

ಹುಟ್ಟವಾಗಲೇ ಸ್ಟಾರ್ ಚಂದ್ರು ಕೋಟ್ಯಾಧೀಶ

ಸ್ಟಾರ್ ಚಂದ್ರುಗೆ 26 ಕೋಟಿ ಮೌಲ್ಯದ ಆಸ್ತಿ ಪಿತ್ರಾರ್ಜಿತವಾಗಿ (ಅವಿಭಕ್ತ ಕುಟುಂಬದ ಆಸ್ತಿ) ಬಂದಿದೆ. ಸದ್ಯ, ಇವರ ಬಳಿ 99.36 ಕೋಟಿ ರೂಪಾಯಿ ಚರಾಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ.

ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣ ಇಲ್ಲ. 15 ಕೋಟಿ ರೂಪಾಯಿ ಸಾಲ ಮಾಡಿರುವ ಇವರು, ಉದ್ಯಮಿಯಾಗಿ ಕಾಲಕಾಲಕ್ಕೆ ತೆರಿಗೆ ಪಾವತಿಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ