ಉತ್ತರ ಭಾರತದಲ್ಲಿ ಏರಿದ ತಾಪಮಾನ: ಮಂಡ್ಯ, ಮದ್ದೂರು ಎಳನೀರಿಗೆ ಹಾಟ್​ ಡಿಮ್ಯಾಂಡ್!

Edited By: ಸಾಧು ಶ್ರೀನಾಥ್​

Updated on: Jun 10, 2023 | 10:52 AM

Tender Coconut Water: ದೇಶದ ರಾಜಧಾನಿ ದೆಹಲಿಯಲ್ಲಿ 42 ರಿಂದ 43 ಡಿಗ್ರಿ ಉಷ್ಣಾಂಶವಿದೆ. ದಿನನಿತ್ಯ 2 ಎಳನೀರನ್ನ ಕುಡಿಯಲು ವೈದ್ಯರು ಸಲಹೆ ನೀಡಿದ್ದಾರೆ. ಅದೂ ಅಲ್ಲದೆ ಮದ್ದೂರಿನ ಎಳನೀರು ಅಂದ್ರೆ ದೆಹಲಿಯಲ್ಲಿ ಸಿಕ್ಕಾಪಟ್ಟೆ ಫೇಮಸ್.

1 / 6
ಮದ್ದೂರಿನ ಎಳನೀರಿಗೆ ಎಲ್ಲಿಲ್ಲಿದ ಡಿಮ್ಯಾಂಡ್ ಸೃಷ್ಟಿಯಾಗಿದೆ. ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಗಂಟಲಲ್ಲಿ ಇಳಿಯುತ್ತಿದೆ. ಈ ಕುರಿತಾದ ಸ್ಟೋರಿ ನಿಮ್ಮ ಮುಂದೆ.

ಮದ್ದೂರಿನ ಎಳನೀರಿಗೆ ಎಲ್ಲಿಲ್ಲಿದ ಡಿಮ್ಯಾಂಡ್ ಸೃಷ್ಟಿಯಾಗಿದೆ. ಮಂಡ್ಯದ ಎಳನೀರು ಈಗ ದೆಹಲಿ, ರಾಜಸ್ಥಾನ ಹಾಗೂ ಯುಪಿಯಲ್ಲಿಯೂ ಜನರ ಗಂಟಲಲ್ಲಿ ಇಳಿಯುತ್ತಿದೆ. ಈ ಕುರಿತಾದ ಸ್ಟೋರಿ ನಿಮ್ಮ ಮುಂದೆ.

2 / 6
ಮಂಡ್ಯ, ಮದ್ದೂರು ಎಳನೀರಿಗೆ ಹಾಟ್​ ಡಿಮ್ಯಾಂಡ್!

ಮಂಡ್ಯ, ಮದ್ದೂರು ಎಳನೀರಿಗೆ ಹಾಟ್​ ಡಿಮ್ಯಾಂಡ್!

3 / 6
ಬೃಹತ್ ಲಾರಿ ಮೂಲಕ ರಫ್ತಾಗುತ್ತಿರುವ ಎಳನೀರು. ಲೋಡ್ ಗಟ್ಟಲೆ ಬಂದು ಬೀಳುತ್ತಿರುವ ಮಾಲು. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿರುವ ಮಾಲು. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ. ಮದ್ದೂರಿನ ಎಳನೀರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಸೃಷ್ಟಿಯಾಗಿದೆ.

ಬೃಹತ್ ಲಾರಿ ಮೂಲಕ ರಫ್ತಾಗುತ್ತಿರುವ ಎಳನೀರು. ಲೋಡ್ ಗಟ್ಟಲೆ ಬಂದು ಬೀಳುತ್ತಿರುವ ಮಾಲು. ತಮಿಳುನಾಡು, ಯುಪಿ, ರಾಜಸ್ತಾನ ಹಾಗೂ ದೆಹಲಿಗೆ ರವಾನೆಯಾಗುತ್ತಿರುವ ಮಾಲು. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ. ಮದ್ದೂರಿನ ಎಳನೀರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಸೃಷ್ಟಿಯಾಗಿದೆ.

4 / 6
ಈ ಹಿನ್ನೆಲೆಯಲ್ಲಿ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಇದು ರೈತರ ಮೊಗದಲ್ಲಿ ಮಂದಾಹಾಸ ಮೂಡಿಸಿದೆ. ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ. ಹಾಗಾಗಿ ಮದ್ದೂರಿನ ಎಳನೀರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಈಗ.

ಈ ಹಿನ್ನೆಲೆಯಲ್ಲಿ 17 ರೂ ಇದ್ದ ಎಳನೀರು ಈಗ 35 ರೂ ಗೆ ಹೆಚ್ಚಾಗಿದೆ. ಇದು ರೈತರ ಮೊಗದಲ್ಲಿ ಮಂದಾಹಾಸ ಮೂಡಿಸಿದೆ. ಎಳನೀರು ಒಳ್ಳೆ ಆದಾಯ ತಂದು ಕೊಡುತ್ತಿದೆ. ಹಾಗಾಗಿ ಮದ್ದೂರಿನ ಎಳನೀರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಈಗ.

5 / 6
 
ಅದೇನೆ ಹೇಳಿ ಮದ್ದೂರು ಮಂಡ್ಯದ ಎಳನೀರು ಉತ್ರತ ಭಾರತದಲ್ಲಿಯೂ ಸದ್ದು ಮಾಡುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿರುವುದು ಸುಳ್ಳಲ್ಲ.

ಅದೇನೆ ಹೇಳಿ ಮದ್ದೂರು ಮಂಡ್ಯದ ಎಳನೀರು ಉತ್ರತ ಭಾರತದಲ್ಲಿಯೂ ಸದ್ದು ಮಾಡುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿರುವುದು ಸುಳ್ಳಲ್ಲ.

6 / 6
ಅಸಲಿಗೆ ದೇಶದ ರಾಜಧಾನಿ ದೆಹಲಿಯಲ್ಲಿ 42 ರಿಂದ 43 ಡಿಗ್ರಿ ಉಷ್ಣಾಂಶವಿದೆ. ದಿನನಿತ್ಯ 2 ಎಳನೀರನ್ನ ಕುಡಿಯಲು ವೈದ್ಯರು ಸಲಹೆ ನೀಡಿದ್ದಾರೆ. ಅದೂ ಅಲ್ಲದೆ ಮದ್ದೂರಿನ ಎಳನೀರು ಅಂದ್ರೆ ದೆಹಲಿಯಲ್ಲಿ ಸಿಕ್ಕಾಪಟ್ಟೆ ಫೇಮಸ್.

ಅಸಲಿಗೆ ದೇಶದ ರಾಜಧಾನಿ ದೆಹಲಿಯಲ್ಲಿ 42 ರಿಂದ 43 ಡಿಗ್ರಿ ಉಷ್ಣಾಂಶವಿದೆ. ದಿನನಿತ್ಯ 2 ಎಳನೀರನ್ನ ಕುಡಿಯಲು ವೈದ್ಯರು ಸಲಹೆ ನೀಡಿದ್ದಾರೆ. ಅದೂ ಅಲ್ಲದೆ ಮದ್ದೂರಿನ ಎಳನೀರು ಅಂದ್ರೆ ದೆಹಲಿಯಲ್ಲಿ ಸಿಕ್ಕಾಪಟ್ಟೆ ಫೇಮಸ್.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us