AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ: ತಿಪ್ಪೆ ಪಕ್ಕ ನವಜಾತ ಹಸುಗೂಸು ಪತ್ತೆ

ತಿಪ್ಪೆ ಪಕ್ಕದಲ್ಲಿ ಮಗು ಅಳುತ್ತಿದ್ದ ಧ್ವನಿ ಕೇಳಿ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಾಗಮಂಗಲ: ತಿಪ್ಪೆ ಪಕ್ಕ ನವಜಾತ ಹಸುಗೂಸು ಪತ್ತೆ
ನವಜಾತ ಹಸುಗೂಸು
TV9 Web
| Edited By: ಆಯೇಷಾ ಬಾನು|

Updated on:Feb 20, 2023 | 7:22 PM

Share

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ತಿಪ್ಪೆ ಪಕ್ಕದಲ್ಲಿ ನವಜಾತ ಹಸುಗೂಸು ಪತ್ತೆಯಾಗಿದೆ. ಯಾರೂ ನಿಷ್ಕರುಣಿಗಳು 2 ದಿನಗಳ ಹಿಂದೆಯಷ್ಟೆ ಜನಿಸಿರುವ ನವಜಾತ ಹೆಣ್ಣುಶಿಶುವನ್ನು ತಿಪ್ಪೆ ಬಳಿ ಬ್ಯಾಗ್​​ನಲ್ಲಿ ಇಟ್ಟುಹೋಗಿದ್ದಾರೆ. ತಿಪ್ಪೆ ಪಕ್ಕದಲ್ಲಿ ಮಗು ಅಳುತ್ತಿದ್ದ ಧ್ವನಿ ಕೇಳಿ ಸ್ಥಳೀಯರು ಮಗುವನ್ನು ರಕ್ಷಿಸಿದ್ದಾರೆ. ಗ್ರಾಮದ ದರ್ಶನ್ ಹಾಗೂ ವರದರಾಜು ಎಂಬುವವರು ಹಸುಗೂಸು ರಕ್ಷಣೆ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಹಸುಗೂಸನ್ನು ತೆಗೆದುಕೊಂಡು ಹೋಗಿದ್ದು ಆಸ್ಪತ್ರೆಗೆ ದಾಖಲಿಸಿ ಆರೈಕೆ ಮಾಡಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವು; ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಅಡಕೆ ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ಇಬ್ಬರು ದುರ್ಮರಣ

ದಾವಣಗೆರೆ ತಾಲೂಕಿನ ಬಾಡಾ ಗ್ರಾಮದ ಬಳಿ ಅಡಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಲ್ಲಿಕಾರ್ಜುನ್(65), ಕತ್ತಕಗೆರೆ ಚಂದ್ರಪ್ಪ(45) ಮೃತ ದುರ್ದೈವಿಗಳು. ಅಡಕೆ ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ದುರ್ಘಟನೆ ನಡೆದಿದೆ.

ಪಂಪ್​ಸೆಟ್ ಆನ್​ ಮಾಡುವಾಗ ಮದರ್ ಬೋರ್ಡ್​​ಗೆ ವಿದ್ಯುತ್ ಪ್ರವಹಿಸಿ ಮಾಲೀಕ ಮಲ್ಲಿಕಾರ್ಜುನ ನೆಲಕ್ಕುರುಳಿ ಬಿದಿದ್ದು ರಕ್ಷಣೆಗೆ ಹೋದ ಕಾರ್ಮಿಕ ಚಂದ್ರಪ್ಪನಿಗೂ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:37 pm, Mon, 20 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು