AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tuition centers: ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ

Mandya DDPI: ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

Tuition centers: ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ
ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ
TV9 Web
| Edited By: |

Updated on:Oct 18, 2022 | 12:34 PM

Share

ಮಂಡ್ಯ: ಟ್ಯೂಷನ್‌ಗೆ ಹೋದ ಬಾಲಕಿಯ ರೇಪ್ ಅಂಡ್ ಮರ್ಡರ್ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಶಿಕ್ಷಣ ಇಲಾಖೆಯು ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣಿಡಲು ಮುಂದಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಕೇಸ್ ಬೀಳುತ್ತೆ ಎಂದು ಮಂಡ್ಯದಲ್ಲಿ ಡಿಡಿಪಿಐ (Mandya DDPI) ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ನಡೆದಿದ್ದ ರೇಪ್ ಅಂಡ್ ಮರ್ಡರ್ ಪ್ರಕರಣದಲ್ಲಿ (Mandya Rape and Murder Case) ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೆ ಪೈಶಾಚಿಕ ಕೃತ್ಯ ನಡೆದಿತ್ತು. ಅದು ಅನಧಿಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ (Tuition center) ಆಗಿತ್ತು. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮಕ್ಕೆ ಒಳಗಾಗುತ್ತಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಈ ಎಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ.

Published On - 12:32 pm, Tue, 18 October 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!