AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tuition centers: ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ

Mandya DDPI: ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

Tuition centers: ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ
ಟ್ಯೂಷನ್‌ ಬಾಲಕಿ ರೇಪ್ ಮರ್ಡರ್ ಪ್ರಕರಣ: ಎಚ್ಚೆತ್ತ ಮಂಡ್ಯ ಶಿಕ್ಷಣ ಇಲಾಖೆಯಿಂದ ಖಡಕ್​ ನಿಯಮ ಜಾರಿ
TV9 Web
| Edited By: |

Updated on:Oct 18, 2022 | 12:34 PM

Share

ಮಂಡ್ಯ: ಟ್ಯೂಷನ್‌ಗೆ ಹೋದ ಬಾಲಕಿಯ ರೇಪ್ ಅಂಡ್ ಮರ್ಡರ್ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಶಿಕ್ಷಣ ಇಲಾಖೆಯು ಅನಧಿಕೃತ ಟ್ಯೂಷನ್ ಗಳ ಮೇಲೆ ಹದ್ದಿನ ಕಣ್ಣಿಡಲು ಮುಂದಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಕೇಸ್ ಬೀಳುತ್ತೆ ಎಂದು ಮಂಡ್ಯದಲ್ಲಿ ಡಿಡಿಪಿಐ (Mandya DDPI) ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ನಡೆದಿದ್ದ ರೇಪ್ ಅಂಡ್ ಮರ್ಡರ್ ಪ್ರಕರಣದಲ್ಲಿ (Mandya Rape and Murder Case) ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೆ ಪೈಶಾಚಿಕ ಕೃತ್ಯ ನಡೆದಿತ್ತು. ಅದು ಅನಧಿಕೃತವಾಗಿ ನಡೆಯುತ್ತಿದ್ದ ಟ್ಯೂಷನ್ ಸೆಂಟರ್ (Tuition center) ಆಗಿತ್ತು. ಮಂಡ್ಯ ಜಿಲ್ಲೆಯಾದ್ಯಂತ ಅಕ್ರಮ ಟ್ಯೂಷನ್ ಸೆಂಟರ್ ಪತ್ತೆಗೆ ಸುತ್ತೋಲೆ ಹೊರಡಿಸಿರುವ ಡಿಡಿಪಿಐ, ಅನಧಿಕೃತ ಟ್ಯೂಷನ್ ಕಂಡು ಬಂದ್ರೆ ತಕ್ಷಣವೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಿಕ್ಷಕರು ಟ್ಯೂಷನ್ ಮಾಡಿದ್ರೆ ಶಿಸ್ತುಕ್ರಮಕ್ಕೆ ಒಳಗಾಗುತ್ತಾರೆ. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಶಿಕ್ಷಣ ಇಲಾಖೆ ಈ ಎಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ.

Published On - 12:32 pm, Tue, 18 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್