AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುವೆ: ಮಂಡ್ಯ ವಿದ್ಯಾರ್ಥಿನಿ ಮಸ್ಕಾನ್ ತಂದೆ ಘೋಷಣೆ

ಮನೆಗೆ ಹಣ ಕೊಡಲು ಕೆಲ‌ ಮುಖಂಡರು ಬಂದರು. ಅವರು ಬಂದಿದ್ದಾಗ ಹಣ ಗಿಫ್ಟ್ ಕೊಡಬೇಡಿ ಅಂತಾ ಮನವಿ ಮಾಡಿದೆ. ನಮಗೆ ದೇವರು ಕಷ್ಟ ಕೊಟ್ಟಿಲ್ಲ. ನೆಮ್ಮದಿಯಾಗಿ ಜೀವನ‌ ನಡೆಸುವಷ್ಟು ಹಣ ಕೊಟ್ಟಿದ್ದಾನೆ. ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ.

ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುವೆ: ಮಂಡ್ಯ ವಿದ್ಯಾರ್ಥಿನಿ ಮಸ್ಕಾನ್ ತಂದೆ ಘೋಷಣೆ
ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ: ಮಂಡ್ಯ ವಿದ್ಯಾರ್ಥಿನಿ ಮಸ್ಕಾನ್ ಘೋಷಣೆ
TV9 Web
| Updated By: ಸಾಧು ಶ್ರೀನಾಥ್​|

Updated on:Apr 06, 2022 | 5:58 PM

Share

ಮಂಡ್ಯ: ಹಿಜಾಬ್​ ವಿಷಯ ಇಡೀ ರಾಜ್ಯವನ್ನು ಕಂಗೆಡಿಸಿದಾಗ ದಿಢೀರನೆ ರೋಷಾವೇಶಕ್ಕೆ ಬಿದ್ದು ಅಲ್ಲಾ ಹು ಅಕ್ಬರ್ ಎಂದಿದ್ದ ಮಂಡ್ಯ ವಿದ್ಯಾರ್ಥಿನಿ ಮಸ್ಕಾನ್​ ಈಗ ಮತ್ತೆ ಸುದ್ದಿಗೆ ಬಂದಿದ್ದಾಳೆ. ‘ಅಲ್ಲಾ ಹು ಅಕ್ಬರ್ ಎಂದಿದ್ದ ಮಂಡ್ಯ ವಿದ್ಯಾರ್ಥಿನಿ ಮಸ್ಕಾನ್​ ಭಾರತದ ಶ್ರೇಷ್ಠ ಮಹಿಳೆ’ ಎಂದು ಅಲ್​ ಖೈದಾ ನಾಯಕ ಮೂಗುತೂರಿಸಿದ್ದಾನೆ. ಈ ಬಗ್ಗೆ ವಿಡಿಯೋ ಸಂದೇಶ ನೀಡಿ, ಆ ಹುಡುಗಿಯನ್ನು ಹಾಡಿಹೊಗಳಿದ್ದಾನೆ. ಇದನ್ನು ಕೆರಳಿ ಕೆಂಡವಾಗಿರುವ ರಾಜ್ಯದ ನಾಯಕರು ಮೋಸ್ಟ್ ವಾಂಟೆಡ್ ಅಲ್​ ಖೈದಾ ಉಗ್ರ ಸಂಘಟನೆಯ ಅಲ್ ಜವಾಹಿರಿನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ವತಃ ಮಸ್ಕಾನ್ ತಂದೆಯೇ ಜವಾಹಿರಿ ಕೇಳಿಕೆಯನ್ನು ಉಗ್ರವಾಗಿ ಖಂಡಿಸಿದ್ದಾರೆ.

ಮನೆಗೆ ಹಣ ಕೊಡಲು ಕೆಲ‌ ಮುಖಂಡರು ಬಂದರು. ಅವರು ಬಂದಿದ್ದಾಗ ಹಣ ಗಿಫ್ಟ್ ಕೊಡಬೇಡಿ ಅಂತಾ ಮನವಿ ಮಾಡಿದೆ. ನಮಗೆ ದೇವರು ಕಷ್ಟ ಕೊಟ್ಟಿಲ್ಲ. ನೆಮ್ಮದಿಯಾಗಿ ಜೀವನ‌ ನಡೆಸುವಷ್ಟು ಹಣ ಕೊಟ್ಟಿದ್ದಾನೆ. ಹಣ ಕೊಡುವುದನ್ನು ನಮ್ಮ ಧರ್ಮದಲ್ಲಿ ಅದಿಯಾ ಅಂತ ಹೇಳುತ್ತಾರೆ. ಅದಿಯಾ ಕೊಡುತ್ತಿದ್ದೇವೆ, ಇದನ್ನು ಬೇಡ ಅನ್ನಬಾರದು ಅಂತ ಹೇಳುತ್ತಿದ್ದರು. ರಂಜಾನ್ ಮುಗಿದ ಬಳಿಕ ಮಗಳಿಗೆ ಕೊಟ್ಟ ದುಡ್ಡಿನಿಂದ ಆಸ್ಪತ್ರೆಗೆ ಅಂಬುಲೆನ್ಸ್ ಕೊಡಿಸುತ್ತೇನೆ ಎಂದು ಮಂಡ್ಯದಲ್ಲಿ ಮುಸ್ಕಾನ್ ತಂದೆ‌ ಮೊಹಮದ್ ಹುಸೇನ್ ಪ್ರಕಟಿಸಿದ್ದಾರೆ.

Also read:

ಮಂಡ್ಯ ವಿದ್ಯಾರ್ಥಿನಿಗೆ ಶಹಬಾಸ್ ಎಂದ ಅಲ್​ ಖೈದಾ ನಾಯಕನನ್ನು ಎಲ್ರೂ ತರಾಟೆಗೆ ತೆಗೆದುಕೊಂಡಿರುವಾಗ ಸಿದ್ದರಾಮಯ್ಯ ಎನಂದರು ನೋಡಿ!?

ಯುವತಿಯ ತಂದೆ ಮೊಹಮದ್ ಹುಸೇನ್ ಇನ್ನೂ ಏನೆಲ್ಲಾ ಹೇಳಿದರು? ವಿಡಿಯೋ ನೋಡಿ

Published On - 5:39 pm, Wed, 6 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ