AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​​​​ರೈತರಿಗೆ ಬಿಗ್​ ಶಾಕ್​​: ಲೀಟರ್​ ಹಾಲಿಗೆ 1.50 ರೂ. ಇಳಿಸಿದ ಮನ್ಮುಲ್​​​​

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅನ್ನದಾತರಿಗೆ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ. ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ.

​​​​ರೈತರಿಗೆ ಬಿಗ್​ ಶಾಕ್​​: ಲೀಟರ್​ ಹಾಲಿಗೆ 1.50 ರೂ. ಇಳಿಸಿದ ಮನ್ಮುಲ್​​​​
ಮನ್ಮುಲ್
TV9 Web
| Edited By: |

Updated on:Dec 26, 2023 | 11:10 AM

Share

ಮಂಡ್ಯ, ಡಿಸೆಂಬರ್​ 26: ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (Manmul) ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್​ಗೆ ಮತ್ತೊಂದು ಶಾಕ್: ಮನ್ಮುಲ್ ಕಾಂಗ್ರೆಸ್ ತೆಕ್ಕೆಗೆ, ದಳಪತಿಗಳಿಗೆ ಮುಖಭಂಗ

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 am, Tue, 26 December 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ