AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ
ಮನ್ಮೂಲ್​
ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on: Jul 16, 2023 | 8:37 AM

Share

ಮಂಡ್ಯ: ಮಂಡ್ಯ ಜಿಲ್ಲಾ ಹಾಲು (Manmul) ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ (Milk) ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ (Farmers) ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆ‌ಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ.

ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ. ಕಳೆದ ತಿಂಗಳು ಜೂನ್​​ನಲ್ಲಿ ಕೂಡ ಮನ್ಮೂಲ್​ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ನಿರ್ಣಯವನ್ನು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ