AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ
ಮನ್ಮೂಲ್​
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on: Jul 16, 2023 | 8:37 AM

ಮಂಡ್ಯ: ಮಂಡ್ಯ ಜಿಲ್ಲಾ ಹಾಲು (Manmul) ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ (Milk) ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ (Farmers) ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆ‌ಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ.

ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ. ಕಳೆದ ತಿಂಗಳು ಜೂನ್​​ನಲ್ಲಿ ಕೂಡ ಮನ್ಮೂಲ್​ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ನಿರ್ಣಯವನ್ನು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು