AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ
ಮನ್ಮೂಲ್​
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 16, 2023 | 8:37 AM

Share

ಮಂಡ್ಯ: ಮಂಡ್ಯ ಜಿಲ್ಲಾ ಹಾಲು (Manmul) ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ (Milk) ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ (Farmers) ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆ‌ಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ.

ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ. ಕಳೆದ ತಿಂಗಳು ಜೂನ್​​ನಲ್ಲಿ ಕೂಡ ಮನ್ಮೂಲ್​ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ನಿರ್ಣಯವನ್ನು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ