AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ.

Manmul: ರೈತರಿಗೆ ಮತ್ತೊಮ್ಮೆ ಶಾಕ್, ಹಾಲು ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ
ಮನ್ಮೂಲ್​
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 16, 2023 | 8:37 AM

Share

ಮಂಡ್ಯ: ಮಂಡ್ಯ ಜಿಲ್ಲಾ ಹಾಲು (Manmul) ಒಕ್ಕೂಟ ರೈತರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹಾಲಿನ (Milk) ಖರೀದಿ ದರದಲ್ಲಿ ಲೀಟರ್​ಗೆ 1.75 ರೂ. ಮತ್ತೆ ಕಡಿತಗೊಳಿಸಿದೆ. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಜು.13ರಂದು ಸಭೆ ನಡೆಸಿ ರೈತರಿಂದ (Farmers) ಖರೀದಿ ಮಾಡುವ ಹಾಲಿನ ದರದಲ್ಲಿ ಲೀಟರ್​ಗೆ 1.75 ರೂ. ಕಡಿತ ಮಾಡಲು ನಿರ್ಧರಿಸಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಕೆ‌ಯಾಗಲಿದೆ. ಮುಂಗಾರು ಮಳೆ ಆರಂಭ ಹಿನ್ನೆಲೆ ದರ ಕಡಿತ ಎಂದು ಮನ್ಮುಲ್ ಸಮರ್ಥನೆ ನೀಡಿದೆ.

ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ್ದರಿಂದ ಹಾಲು ಉತ್ಪಾದಕರಿಗೆ 32.25 ರೂ. ಬದಲಿಗೆ 30.50 ರೂ. ಸಿಗಲಿದೆ. ಕಳೆದ ತಿಂಗಳು ಜೂನ್​​ನಲ್ಲಿ ಕೂಡ ಮನ್ಮೂಲ್​ 1 ರೂ. ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಈ ನಿರ್ಣಯವನ್ನು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್