AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಬೆಲ್ ಸ್ಟಾರ್ ಅಂಬರೀಶ್ ಕನಸನ್ನು ಸೂಪರ್ ಸ್ಟಾರ್ ಸೋಮಣ್ಣ ನೆರೆವೇರಿಸಿದ್ದಾರೆ ಎಂದು ಹಾಡಿಹೊಗಳಿದ ಸುಮಲತಾ

ಇಂದು (ಜುಲೈ 2) ಸ್ಲಂ ನಿವಾಸಿಗಳಿಗೆ ವಸತಿ ಸಿಕ್ಕಿದ್ದು ಐತಿಹಾಸಿಕ ದಿನವಾಗಿದ್ದು, ದಿವಂಗತ ಅಂಬರೀಶ್ ಕನಸನ್ನು ಸಚಿವ ಸೋಮಣ್ಣ ನೆರೆವೇರಿಸಿದ್ದು, ರೆಬೆಲ್ ಸ್ಟಾರ್ ಕನಸನ್ನು ಸೂಪರ್ ಸ್ಟಾರ್ ನೆರೆವೇರಿಸಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ ಸಚಿವ ಸೋಮಣ್ಣ ಅವರನ್ನು ಹಾಡಿ ಹೊಗಳಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಕನಸನ್ನು ಸೂಪರ್ ಸ್ಟಾರ್ ಸೋಮಣ್ಣ ನೆರೆವೇರಿಸಿದ್ದಾರೆ ಎಂದು ಹಾಡಿಹೊಗಳಿದ ಸುಮಲತಾ
ಸಂಸದೆ ಸುಮಲತಾ ಅಂಬರೀಶ
TV9 Web
| Edited By: |

Updated on: Jul 02, 2022 | 8:37 PM

Share

ಮಂಡ್ಯ: ಇಂದು (ಜುಲೈ 2) ಸ್ಲಂ ನಿವಾಸಿಗಳಿಗೆ ವಸತಿ ಸಿಕ್ಕಿದ್ದು ಐತಿಹಾಸಿಕ ದಿನವಾಗಿದ್ದು, ದಿವಂಗತ ಅಂಬರೀಶ್ (Ambareesh) ಕನಸನ್ನು ಸಚಿವ ವಿ. ಸೋಮಣ್ಣ (V Somanna) ನೆರೆವೇರಿಸಿದ್ದು, ರೆಬೆಲ್ ಸ್ಟಾರ್ (Rebel Star) ಕನಸನ್ನು ಸೂಪರ್ ಸ್ಟಾರ್ ನೆರೆವೇರಿಸಿದ್ದಾರೆ ಎಂದು ಸಂಸದೆ (MP) ಸುಮಲತಾ ಅಂಬರೀಶ (Sumalatha Ambareesh) ಸಚಿವ ಸೋಮಣ್ಣ ಅವರನ್ನು ಹಾಡಿ ಹೊಗಳಿದ್ದಾರೆ. 2015 ರಲ್ಲಿ ಅಂಬರೀಶ್ ವಸತಿ ಸಚಿವರಾಗಿದ್ದರು ಅಂಬರೀಶ್ ಕನಸಿನ ಯೋಜನೆಯಾಗಿತ್ತು.ಮಂಡ್ಯ ಜನರ ಸಮಸ್ಯೆ ಬಗ್ಗೆ ಸಚಿವ ಸೋಮಣ್ಣ ಜೊತೆ ಚರ್ಚಿಸಿದ್ದೆ.  ಇದನ್ನು 7 ವರ್ಷದ ಮೇಲೆ ನೆರವೇರಿಸಿದ್ದು, ಸೂಪರ್ ಸ್ಟಾರ್ ರೀತಿ ಕ್ಷೇತ್ರದಲ್ಲಿ ಸೋಮಣ್ಣ ಕೆಲಸ ಮಾಡಿದ್ದಾರೆ ಎಂದರು

ಇದನ್ನು ಓದಿ: ಡಾಕ್ಟರಿಕೆ ಪದವಿಯೂ ಇಲ್ಲದೆ, ಅಂಕೋಲಾದಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಪ್ರಕರಣ ದಾಖಲು

ಅಂಬರೀಶ್ ಹೃದಯದಿಂದ ಏನು ಹೇಳುತ್ತಿದ್ದರು ಅದನ್ನೆ ಮಾಡುತ್ತಿದ್ದರು. 7 ವರ್ಷವಾದ ಮೇಲೆ ಅಂಬರೀಶ್ ಅವರ ಕನಸು ನನಸಾಗಿದೆ. ಅವರ ಕೆಲಸ ಇವತ್ತು ಮಾತನಾಡುತ್ತಿದೆ. ಹಿರಿಯ ಅಣ್ಣನ ಸ್ಥಾನದಲ್ಲಿ ವಿ ಸೋಮಣ್ಣ ಇದ್ದಾರೆ. ಸದ್ಯ ನಿಮ್ಮ ಸಮಸ್ಯೆ ಈಡೇರಿಕೆಯಾಗಿದೆ.

ಇದನ್ನು ಓದಿ: ದಂಬಾಲು ಬಿದ್ದು 61 ವರ್ಷದ ಮುದುಕನ ಮದುವೆಯಾದ 18ರ ಯುವತಿ

ಇದರಲ್ಲಿ ಅಧಿಕಾರಿಗಳ ಶ್ರಮ ಕೂಡ ಇದೆ. ಅವರಿಗೆಲ್ಲ ನನ್ನ ಧನ್ಯವಾದಗಳು. ಸಚಿವ ಸೋಮಣ್ಣ ಅವರಿಗೆ ತುಂಬು ಹೃದಯದ ಅಭಿನಂದನೆ. ಸ್ವಾಭಿಮಾನಿ ಮಂಡ್ಯ ಜನತೆಗೆ ಧನ್ಯವಾದಗಳು ಎಂದು ಹೇಳಿದರು.

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ