AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ! ಜೀವ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

Kiccha Sudeep: 102 ವರ್ಷಗಳ ಇತಿಹಾಸವುಳ್ಳ ಪಾಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ದಿನ ನಿತ್ಯ ಪ್ರಾಣ ಭಯದಲ್ಲೇ ಪಾಠ ಕೇಳುತ್ತಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ಮೈ ಆಟೋಗ್ರಾಫ್ ಸಿನಿಮಾ ಚಿತ್ರೀಕರಣಕ್ಕೆ ಶಾಲೆಯನ್ನ ಬಳಸಿಕೊಳ್ಳಲಾಗಿತ್ತು.

ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ! ಜೀವ ಭಯದಲ್ಲೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು
ಸುದೀಪ್ ಸಿನಿಮಾ ಶೂಟಿಂಗ್ ನಡೆಸಿದ್ದ ನೂರಾರು ವರ್ಷ ಇತಿಹಾಸದ ಸರ್ಕಾರಿ ಶಾಲೆ ಅಧೋಗತಿ!
TV9 Web
| Edited By: |

Updated on:Dec 24, 2022 | 10:33 AM

Share

ಮಂಡ್ಯ: ನೂರಾರು ವರ್ಷ ಇತಿಹಾಸವುಳ್ಳ ಸರ್ಕಾರಿ ಶಾಲೆಯ ಪರಿಸ್ಥಿತಿ ಕೇಳೊರೆ ಇಲ್ಲಾವಾಗಿದೆ. ಗೋಡೆ ಕುಸಿದು ಶಾಲೆಯಲ್ಲಿ ಕುಳಿತುಕೊಳ್ಳಲೂ ಸ್ಥಳವಿಲ್ಲದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರದಾಟ ನಡೆಸಿದ್ದಾರೆ. ವಿದ್ಯಾರ್ಥಿಗಳು (students) ಜೀವ ಭಯದಲ್ಲೇ ಪಾಠ ಕೇಳುತ್ತಿದ್ದಾರೆ; ಅಧ್ಯಾಪಕರೂ ಸಹ ಜೀವ ಭಯದಲ್ಲೇ ಪಾಠ ಮಾಡುತ್ತಿದ್ದಾರೆ. ಇದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ (srirangapattana, mandya) ತಾಲೂಕಿನ ಪಾಲಹಳ್ಳಿ ಸರ್ಕಾರಿ ಶಾಲೆಯ (Palahalli government school) ಶೋಚನೀಯ ಸ್ಥಿತಿ.

ಹೊಸ ಕಟ್ಟಡ ನಿರ್ಮಾಣ ಮಾಡಿ ಕೊಡುವಂತೆ ಮಾನವಿ ಮಾಡಿದ್ದರೂ ಜಿಲ್ಲಾಡಳಿತ ದಿವ್ಯ ನಿರ್ಲಕ್ಷ್ಯ ತೋರಿದೆ. ಇದರೊಂದಿಗೆ 47 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಸರ್ಕಾರಿ ಶಾಲೆ ಉಳಿಸಿ ಸರ್ಕಾರಿ ಶಾಲೆ ಬೆಳಸಿ ಅನ್ನೋದು ಬರಿ ಬಾಯಿ ಮಾತಿಗೆ ಸೀಮಿತವಾಯ್ತಾ? ಎಂಬ ಆತಂಕವೂ ನಿರ್ಮಾಣವಾಗಿದೆ.

Also Read:

Burial Ground: ಆರಗ ಜ್ಞಾನೇಂದ್ರ ಕ್ಷೇತ್ರದ ಗ್ರಾಮಸ್ಥರಿಗೆ ಸಾವಿನ ನೋವಿಗಿಂತ ಅಂತ್ಯಸಂಸ್ಕಾರ ಮಾಡುವುದೇ ಸಂಕಟಮಯ!

ಜಿಲ್ಲಾಡಳಿತವು ಬಡವರು, ರೈತರ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡಲು ಕಾದು ಕುಳಿತಿದ್ಯಾ ಎಂಬ ಅನುಮಾನವೂ ಮೂಡಿದೆ. ವಿದ್ಯಾರ್ಥಿ ಹಾಗೂ ಶಿಕ್ಷಕರ ಜೀವದ ಜೊತೆ ಜಿಲ್ಲಾಡಳಿತ ಚೆಲ್ಲಾಟವಾಡುತ್ತಿದೆ. ಜಿಲ್ಲಾಡಳಿತದ ಈ ಧೋರಣೆಗೆ ಪಾಲಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

102 ವರ್ಷಗಳ ಇತಿಹಾಸವುಳ್ಳ ಪಾಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ದಿನ ನಿತ್ಯ ಪ್ರಾಣ ಭಯದಲ್ಲೇ ಪಾಠ ಕೇಳುತ್ತಿದ್ದಾರೆ. ಮೈ ಆಟೋ ಗ್ರಾಫ್ ಚಿತ್ರದಲ್ಲಿ ಬಳಕೆಯಾಗಿರೊ ಪಾಲಹಳ್ಳಿ ಸರ್ಕಾರಿ ಶಾಲೆ ಇದಾಗಿದೆ. ಕಿಚ್ಚ ಸುದೀಪ್ (Kiccha Sudeep) ಅಭಿನಯದ ಮೈ ಆಟೋಗ್ರಾಫ್ ಸಿನಿಮಾ ಚಿತ್ರೀಕರಣಕ್ಕೆ ಶಾಲೆಯನ್ನ ಬಳಸಿಕೊಳ್ಳಲಾಗಿತ್ತು. ಯಾವ ಕ್ಷಣದಲ್ಲಿ ಬೇಕಾದರೂ ಕಟ್ಟಡ ಕುಸಿದು ಅಪಾಯ ಸಂಭವಿಸೋ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Sat, 24 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?