AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ
ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Jan 15, 2024 | 11:48 AM

Share

ಮಂಡ್ಯ, ಜನವರಿ 15: ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್ (Love Jihad)​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ (KR Pete) ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕ ಸೈಯದ್​ ತಬ್ರೀಜ್​ ಮತ್ತು ಬಾಲಕಿ ಜನವರಿ 12 ರಂದು ಓಡಿ ಹೋಗಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಕೆ.ಆರ್​ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಸಿದ್ದರು. ದೂರಿನ ಬಳಿಕ ಪೊಲೀಸರು ಇಬ್ಬರಿಗಾಗಿ ಕಾರ್ಯಾಚರಣೆ ನಡೆಸಿದ್ದು, ಜನವರಿ 13 ರಂದು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ. ಬಾಲಕಿಯನ್ನು ಕರೆದೊಯ್ದ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಲವ್​ ಜಿಹಾದ್​ ವಾಸನೆ

ಇನ್ನು ವಿಚಾರ ತಿಳಿಯುತ್ತಿದ್ದಂತೆ ಪೊಲೀಸ್​ ಠಾಣೆ ಎದರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಕೆಆರ್​ ಪೇಟೆ ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅನ್ಯ ಕೋಮಿನವರು ಲವ್ ಜಿಹಾದ್​ಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಕರಣವನ್ನು ಎನ್​ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ