AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ
ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Jan 15, 2024 | 11:48 AM

Share

ಮಂಡ್ಯ, ಜನವರಿ 15: ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್ (Love Jihad)​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ (KR Pete) ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕ ಸೈಯದ್​ ತಬ್ರೀಜ್​ ಮತ್ತು ಬಾಲಕಿ ಜನವರಿ 12 ರಂದು ಓಡಿ ಹೋಗಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಕೆ.ಆರ್​ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಸಿದ್ದರು. ದೂರಿನ ಬಳಿಕ ಪೊಲೀಸರು ಇಬ್ಬರಿಗಾಗಿ ಕಾರ್ಯಾಚರಣೆ ನಡೆಸಿದ್ದು, ಜನವರಿ 13 ರಂದು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ. ಬಾಲಕಿಯನ್ನು ಕರೆದೊಯ್ದ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಲವ್​ ಜಿಹಾದ್​ ವಾಸನೆ

ಇನ್ನು ವಿಚಾರ ತಿಳಿಯುತ್ತಿದ್ದಂತೆ ಪೊಲೀಸ್​ ಠಾಣೆ ಎದರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಕೆಆರ್​ ಪೇಟೆ ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅನ್ಯ ಕೋಮಿನವರು ಲವ್ ಜಿಹಾದ್​ಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಕರಣವನ್ನು ಎನ್​ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್