AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ

ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ.

ಹಿಂದೂ ಬಾಲಕಿ ಜೊತೆ ಅನ್ಯ ಧರ್ಮಿಯ ಯುವಕ ಪರಾರಿ: ಲವ್​ ಜಿಹಾದ್​​ ಆರೋಪ
ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Jan 15, 2024 | 11:48 AM

Share

ಮಂಡ್ಯ, ಜನವರಿ 15: ಯುವಕ ಸೈಯದ್ ತಬ್ರೀಜ್ (19 ವರ್ಷ) ಜೊತೆ 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗಿದ್ದು, ಲವ್​ ಜಿಹಾದ್ (Love Jihad)​​ ನಡೆದಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ. ಯುವಕ ಮತ್ತು ಬಾಲಕಿ ಕೆ.ಆರ್.ಪೇಟೆ (KR Pete) ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕ ಸೈಯದ್​ ತಬ್ರೀಜ್​ ಮತ್ತು ಬಾಲಕಿ ಜನವರಿ 12 ರಂದು ಓಡಿ ಹೋಗಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಕೆ.ಆರ್​ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಸಿದ್ದರು. ದೂರಿನ ಬಳಿಕ ಪೊಲೀಸರು ಇಬ್ಬರಿಗಾಗಿ ಕಾರ್ಯಾಚರಣೆ ನಡೆಸಿದ್ದು, ಜನವರಿ 13 ರಂದು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ. ಬಾಲಕಿಯನ್ನು ಕರೆದೊಯ್ದ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸರು ಪೋಸ್ಕೋ ಪ್ರಕರಣ ದಾಖಲಿಸಿದ್ದರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಲವ್​ ಜಿಹಾದ್​ ವಾಸನೆ

ಇನ್ನು ವಿಚಾರ ತಿಳಿಯುತ್ತಿದ್ದಂತೆ ಪೊಲೀಸ್​ ಠಾಣೆ ಎದರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಕೆಆರ್​ ಪೇಟೆ ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅನ್ಯ ಕೋಮಿನವರು ಲವ್ ಜಿಹಾದ್​ಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಕರಣವನ್ನು ಎನ್​ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ