AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

LR shivarame gowda ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ
ಎಲ್. ಆರ್. ಶಿವರಾಮೇಗೌಡ
ಆಯೇಷಾ ಬಾನು
|

Updated on: Feb 09, 2021 | 9:09 AM

Share

ಮಂಡ್ಯ: 2023ರ ನಾಗಮಂಗಲ ಕ್ಷೇತ್ರದ ಟಿಕೆಟ್‌ಗೆ ಪೈಪೋಟಿ ಆರಂಭವಾಗಿದೆ. ಇದೇ ವಿಚಾರ ಸಂಬಂಧ ಶಾಸಕ ಸುರೇಶ್‌ಗೌಡ ವಿರುದ್ಧ ಶಿವರಾಮೇಗೌಡ ತೊಡೆತಟ್ಟಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಂಸದ L.R.ಶಿವರಾಮೇಗೌಡ, ನಾಗಮಂಗಲದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದೇನೆ. ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ. ಈ ಬಾರಿ ನಾಗಮಂಗಲ ಕ್ಷೇತ್ರದಲ್ಲಿ ನನ್ನದೇ ಆಟ ಎಂದು ತೊಡೆತಟ್ಟಿದ್ದಾರೆ.

ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುತ್ತ.. ನಾನು 9 ಎಲೆಕ್ಷನ್ ಎದುರಿಸಿ 4 ಎಲೆಕ್ಷನ್‌ನಲ್ಲಿ ಗೆದ್ದಿದ್ದೇನೆ. ಟಿಕೆಟ್ ಪಡೆದು ನೋಡಿದ್ದೇನೆ, ಪಡೆಯದೆಯೂ ನೋಡಿದ್ದೇನೆ.

ನಾನು ಜೆಡಿಎಸ್‌ನಲ್ಲಿದ್ದೇನೆ, ಜೆಡಿಎಸ್ ಅಭ್ಯರ್ಥಿಯಾಗುತ್ತೇನೆ. ಹಾಲಿ ಶಾಸಕ ಸುರೇಶ್‌ಗೌಡರನ್ನ ಲೋಕಸಭೆಗೆ ಕಳಿಸೋಣ. ಅವರು ತುಂಬಾ ಚೆನ್ನಾಗಿ ಇಂಗ್ಲಿಷ್, ಹಿಂದಿ ಮಾತನಾಡ್ತಾರೆ. ಸುರೇಶ್‌ಗೌಡಗೆ ಟಿಕೆಟ್ ಎಂದು ಹೆಚ್‌.ಡಿ.ದೇವೇಗೌಡ, H.D.ಕುಮಾರಸ್ವಾಮಿ ಮಾತುಕೊಟ್ಟಿಲ್ಲ ಎಂದು ಮಾಜಿ ಸಂಸದ L.R.ಶಿವರಾಮೇಗೌಡ ಹೇಳಿದರು.

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ