AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

LR shivarame gowda ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ
ಎಲ್. ಆರ್. ಶಿವರಾಮೇಗೌಡ
ಆಯೇಷಾ ಬಾನು
|

Updated on: Feb 09, 2021 | 9:09 AM

Share

ಮಂಡ್ಯ: 2023ರ ನಾಗಮಂಗಲ ಕ್ಷೇತ್ರದ ಟಿಕೆಟ್‌ಗೆ ಪೈಪೋಟಿ ಆರಂಭವಾಗಿದೆ. ಇದೇ ವಿಚಾರ ಸಂಬಂಧ ಶಾಸಕ ಸುರೇಶ್‌ಗೌಡ ವಿರುದ್ಧ ಶಿವರಾಮೇಗೌಡ ತೊಡೆತಟ್ಟಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಂಸದ L.R.ಶಿವರಾಮೇಗೌಡ, ನಾಗಮಂಗಲದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದೇನೆ. ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ. ಈ ಬಾರಿ ನಾಗಮಂಗಲ ಕ್ಷೇತ್ರದಲ್ಲಿ ನನ್ನದೇ ಆಟ ಎಂದು ತೊಡೆತಟ್ಟಿದ್ದಾರೆ.

ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುತ್ತ.. ನಾನು 9 ಎಲೆಕ್ಷನ್ ಎದುರಿಸಿ 4 ಎಲೆಕ್ಷನ್‌ನಲ್ಲಿ ಗೆದ್ದಿದ್ದೇನೆ. ಟಿಕೆಟ್ ಪಡೆದು ನೋಡಿದ್ದೇನೆ, ಪಡೆಯದೆಯೂ ನೋಡಿದ್ದೇನೆ.

ನಾನು ಜೆಡಿಎಸ್‌ನಲ್ಲಿದ್ದೇನೆ, ಜೆಡಿಎಸ್ ಅಭ್ಯರ್ಥಿಯಾಗುತ್ತೇನೆ. ಹಾಲಿ ಶಾಸಕ ಸುರೇಶ್‌ಗೌಡರನ್ನ ಲೋಕಸಭೆಗೆ ಕಳಿಸೋಣ. ಅವರು ತುಂಬಾ ಚೆನ್ನಾಗಿ ಇಂಗ್ಲಿಷ್, ಹಿಂದಿ ಮಾತನಾಡ್ತಾರೆ. ಸುರೇಶ್‌ಗೌಡಗೆ ಟಿಕೆಟ್ ಎಂದು ಹೆಚ್‌.ಡಿ.ದೇವೇಗೌಡ, H.D.ಕುಮಾರಸ್ವಾಮಿ ಮಾತುಕೊಟ್ಟಿಲ್ಲ ಎಂದು ಮಾಜಿ ಸಂಸದ L.R.ಶಿವರಾಮೇಗೌಡ ಹೇಳಿದರು.

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?