AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲುಕ್ವಾರಿ ಸರ್ವೆಗೆ ತೆರಳಿದ್ದ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆಗೆ ಯತ್ನ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದಲ್ಲಿ ಜಮೀನಿನ ಸಮೀಕ್ಷೆಗೆ ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ ವೇಳೆ ಬಂಕಾಪುರ ಗ್ರಾಮದ ಬೋರೇಗೌಡ ಕುಟುಂಬಸ್ಥರಿಂದ ಈ ಹೈಡ್ರಾಮಾ ನಡೆದಿದೆ.

ಪ್ರಶಾಂತ್​ ಬಿ.
| Edited By: |

Updated on: Aug 11, 2023 | 10:26 AM

Share

ಮಂಡ್ಯ, ಆಗಸ್ಟ್​ 11: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಬಂಕಾಪುರದಲ್ಲಿ ಜಮೀನಿನ ಸಮೀಕ್ಷೆಗೆ (quarry survey) ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿರುವ (suicide attempt) ಘಟನೆಯೂ ನಡೆದಿದೆ. ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ ವೇಳೆ ಬಂಕಾಪುರ ಗ್ರಾಮದ ಬೋರೇಗೌಡ ಕುಟುಂಬಸ್ಥರಿಂದ ಈ ಹೈಡ್ರಾಮಾ ನಡೆದಿದೆ.

ಸಂಕನಹಳ್ಳಿ ಗ್ರಾಮದ ಸರ್ವೆ ನಂಬರ್ 54ರ ಜಮೀನಿನ ಸಮೀಕ್ಷೆ ನಡೆದಿತ್ತು. ಇಲ್ಲಿ ಕೆ.ಎಂ.ರವಿ ಎಂಬುವವರು ಗುತ್ತಿಗೆ ಆಧಾರದಲ್ಲಿ ಕಲ್ಲುಕ್ವಾರಿಗೆ ಅನುಮತಿ ಪಡೆದಿದ್ದರು. ಬಳಿಕ ರವಿ ಅವರು ಮಂಜೂರಾದ ಜಾಗದ ಜಂಟಿ ಸರ್ವೆಗೆ ಮನವಿ ಮಾಡಿದ್ದರು. ತಾಲೂಕು ಭೂಮಾಪಕ, ಗಣಿ ಅಧಿಕಾರಿಗಳಿಂದ ಜಂಟಿ ಸರ್ವೆ ಕಾರ್ಯ ನಡೆಯಬೇಕಿತ್ತು.

ಇನ್ನೂ ಓದಿ: NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 24 ಅಕ್ರಮ ಬಾಂಗ್ಲಾ ವಲಸಿಗರು, ಏನಿದರ ಹಕೀಕತ್ತು?

ಆದರೆ ಸರ್ವೆ ವಿರೋಧಿಸಿ ಬೋರೇಗೌಡ ಕುಟುಂಬಸ್ಥರಿಂದ ಆತ್ಮಹತ್ಯೆ ಯತ್ನ ನಡೆಯಿತು. ಜಾಗ ಕೈತಪ್ಪುವ ಭೀತಿಯಿಂದ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಅಧಿಕಾರಿಗಳು ನಾಗಮಂಗಲ ಠಾಣೆಗೆ ದೂರು ನೀಡಿದ್ದಾರೆ. ರಾಮಚಂದ್ರ, ಬಸವರಾಜು ಸೇರಿದಂತೆ ಹಲವರ ವಿರುದ್ಧ FIR ದಾಖಲಾಗಿದೆ.

ಮಂಡ್ಯ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್