AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲುಕ್ವಾರಿ ಸರ್ವೆಗೆ ತೆರಳಿದ್ದ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆಗೆ ಯತ್ನ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದಲ್ಲಿ ಜಮೀನಿನ ಸಮೀಕ್ಷೆಗೆ ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ ವೇಳೆ ಬಂಕಾಪುರ ಗ್ರಾಮದ ಬೋರೇಗೌಡ ಕುಟುಂಬಸ್ಥರಿಂದ ಈ ಹೈಡ್ರಾಮಾ ನಡೆದಿದೆ.

ಪ್ರಶಾಂತ್​ ಬಿ.
| Edited By: |

Updated on: Aug 11, 2023 | 10:26 AM

Share

ಮಂಡ್ಯ, ಆಗಸ್ಟ್​ 11: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಬಂಕಾಪುರದಲ್ಲಿ ಜಮೀನಿನ ಸಮೀಕ್ಷೆಗೆ (quarry survey) ತೆರಳಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿರುವ (suicide attempt) ಘಟನೆಯೂ ನಡೆದಿದೆ. ಗಣಿ ಇಲಾಖೆ ಅಧಿಕಾರಿಗಳು ಕಲ್ಲುಕ್ವಾರಿ ಬಗ್ಗೆ ಸರ್ವೆಗೆ ಮುಂದಾದ ವೇಳೆ ಬಂಕಾಪುರ ಗ್ರಾಮದ ಬೋರೇಗೌಡ ಕುಟುಂಬಸ್ಥರಿಂದ ಈ ಹೈಡ್ರಾಮಾ ನಡೆದಿದೆ.

ಸಂಕನಹಳ್ಳಿ ಗ್ರಾಮದ ಸರ್ವೆ ನಂಬರ್ 54ರ ಜಮೀನಿನ ಸಮೀಕ್ಷೆ ನಡೆದಿತ್ತು. ಇಲ್ಲಿ ಕೆ.ಎಂ.ರವಿ ಎಂಬುವವರು ಗುತ್ತಿಗೆ ಆಧಾರದಲ್ಲಿ ಕಲ್ಲುಕ್ವಾರಿಗೆ ಅನುಮತಿ ಪಡೆದಿದ್ದರು. ಬಳಿಕ ರವಿ ಅವರು ಮಂಜೂರಾದ ಜಾಗದ ಜಂಟಿ ಸರ್ವೆಗೆ ಮನವಿ ಮಾಡಿದ್ದರು. ತಾಲೂಕು ಭೂಮಾಪಕ, ಗಣಿ ಅಧಿಕಾರಿಗಳಿಂದ ಜಂಟಿ ಸರ್ವೆ ಕಾರ್ಯ ನಡೆಯಬೇಕಿತ್ತು.

ಇನ್ನೂ ಓದಿ: NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 24 ಅಕ್ರಮ ಬಾಂಗ್ಲಾ ವಲಸಿಗರು, ಏನಿದರ ಹಕೀಕತ್ತು?

ಆದರೆ ಸರ್ವೆ ವಿರೋಧಿಸಿ ಬೋರೇಗೌಡ ಕುಟುಂಬಸ್ಥರಿಂದ ಆತ್ಮಹತ್ಯೆ ಯತ್ನ ನಡೆಯಿತು. ಜಾಗ ಕೈತಪ್ಪುವ ಭೀತಿಯಿಂದ ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಅಧಿಕಾರಿಗಳು ನಾಗಮಂಗಲ ಠಾಣೆಗೆ ದೂರು ನೀಡಿದ್ದಾರೆ. ರಾಮಚಂದ್ರ, ಬಸವರಾಜು ಸೇರಿದಂತೆ ಹಲವರ ವಿರುದ್ಧ FIR ದಾಖಲಾಗಿದೆ.

ಮಂಡ್ಯ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?