AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ

KRS ಡ್ಯಾಂ ಬಳಿ ವಿಜ್ಞಾನಿಗಳು ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ವಿಜ್ಞಾನಿಗಳ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪಾಂಡವಪುರದಲ್ಲಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

KRS ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ
KRS ಡ್ಯಾಂ
TV9 Web
| Updated By: ಆಯೇಷಾ ಬಾನು|

Updated on:Jul 24, 2022 | 2:50 PM

Share

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ(KRS Dam) ಬಳಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪಾಂಡವಪುರದಲ್ಲಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಧರಣಿ(Protest) ನಡೆಸುತ್ತಿದ್ದಾರೆ.

KRS ಡ್ಯಾಂ ಬಳಿ ವಿಜ್ಞಾನಿಗಳು ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ವಿಜ್ಞಾನಿಗಳ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪಾಂಡವಪುರದಲ್ಲಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪಾಂಡವಪುರ ತಾಲೂಕು ಬೇಬಿ ಬೆಟ್ಟ ರಕ್ಷಣಾ ಸಮಿತಿ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ ಮಾಡದಂತೆ ಒತ್ತಾಯಿಸಿದ್ದಾರೆ. ಹಾಗೂ ಕೆಆರ್ಎಸ್ ಬಳಿ ಟ್ರಯಲ್ ಬ್ಲಾಸ್ಟ್ಗೆ ಅನುಮತಿ ನೀಡಿರುವ ಸರ್ಕಾರ, ಮಂಡ್ಯ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಕೆಆರ್​ಎಸ್, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್(KRS) ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಪತ್ನಿ ಚೆನ್ನಮ್ಮ ಜೊತೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಕಾರಜೋಳ, ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು. ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಭಾಗಿಯಾಗಿದ್ದರು. ಬಾಗಿನ ಅರ್ಪಿಸಿದ ನಂತರ ಕೆಆರ್ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

Published On - 2:47 pm, Sun, 24 July 22

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?