AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ – ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ - ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ
ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್
TV9 Web
| Updated By: preethi shettigar|

Updated on:Oct 13, 2021 | 1:51 PM

Share

ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದು ಆರ್​ಎಸ್​ಎಸ್(RSS)​ ಕಾರ್ಯಕರ್ತ ಆಹ್ವಾನಿಸಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 25 ರ ವರೆಗೆ ನಡೆಯಲಿರುವ ಆರ್​ಎಸ್​ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಶಿಬಿರಕ್ಕೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಆಹ್ವಾನಿಸಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ. ಆರ್​ಎಸ್​ಎಸ್ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತದೆ. 7 ದಿನಗಳಲ್ಲಿ ನಿಮ್ಮನ್ನು ಪರಿಪೂರ್ಣವಾಗಿ ಗಟ್ಟಿಗೊಳಿಸಿ. ಈ ದೇಶಕ್ಕೆ ಹಾಗೂ ಸಮಾಜಕ್ಕೆ ಆರ್​ಎಸ್​ಎಸ್ ಅರ್ಪಣೆ ಮಾಡುತ್ತದೆ. ಶಿಬಿರಕ್ಕೆ ಬರುವಾಗ ಬುಡುಬುಡುಕೆ ಬುಂಡೇದಾಸನ ರೀತಿ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಜಮಕಾನ್, ಎರಡೂ ಜೊತೆ ಬಟ್ಟೆ ತೆಗೆದುಕೊಂಡು ಬನ್ನಿ ಎಂದು ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಹೇಳಿದ್ದಾರೆ.

ಆರ್​ಎಸ್​ಎಸ್ ಗಣವೇಷದಲ್ಲಿ ಶಿಬಿರಕ್ಕೆ ಬರಬೇಕು. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್​ಎಸ್​ಎಸ್ ಬಗ್ಗೆ ಮಾತನಾಡಿ ಎಂದು ಮಂಡ್ಯದಲ್ಲಿ ನಡೆಯಲಿರುವ ಆರ್​ಎಸ್​ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಿಎಂಗಳಿಗೆ ಆರ್​ಎಸ್​ಎಸ್ ಕಾರ್ಯಕರ್ತ ಅಂಚೆ‌ ಪತ್ರ ಪೋಸ್ಟ್ ಮಾಡಿದ್ದಾರೆ.

letter

ಅಂಚೆ‌ ಪತ್ರ

ಇದನ್ನೂ ಓದಿ: ಬಿಎಸ್‌ವೈ ಅಧಿಕಾರ ಕಳೆದುಕೊಳ್ಳಲು ಆರ್​ಎಸ್​ಎಸ್​​ ಕಾರಣ; ಆರ್​ಎಸ್​ಎಸ್ ಬಗ್ಗೆ ನಿಜ ಏನೆಂದು ಜನರೇ ಚರ್ಚೆ ಮಾಡಲಿ: ಹೆಚ್‌ಡಿಕೆ

ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು, ನನಗೂ ಆರ್​ಎಸ್​ಎಸ್​ಗೂ ಸಂಬಂಧವಿಲ್ಲ: ಹೆಚ್​ಡಿ ದೇವೇಗೌಡ

Published On - 12:50 pm, Wed, 13 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ