AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ – ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಸಿದ್ದರಾಮಯ್ಯ - ಹೆಚ್.​ಡಿ. ಕುಮಾರಸ್ವಾಮಿಗೆ ಪತ್ರ ಬರೆದ ಆರ್​​ಎಸ್ಎಸ್ ಕಾರ್ಯಕರ್ತ
ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್
TV9 Web
| Edited By: |

Updated on:Oct 13, 2021 | 1:51 PM

Share

ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಶಿಬಿರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದು ಆರ್​ಎಸ್​ಎಸ್(RSS)​ ಕಾರ್ಯಕರ್ತ ಆಹ್ವಾನಿಸಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 25 ರ ವರೆಗೆ ನಡೆಯಲಿರುವ ಆರ್​ಎಸ್​ಎಸ್ ಪ್ರಾಥಮಿಕ ಶಿಕ್ಷಾ ವರ್ಗ ಶಿಬಿರಕ್ಕೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಆಹ್ವಾನಿಸಿದ್ದಾರೆ.

ಆರ್​ಎಸ್​ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಟೀಕಿಸಿದ ಹಿನ್ನಲೆ ಶಿಬಿರಕ್ಕೆ ಬರುವಂತೆ ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಪತ್ರ ಬರೆದು ಆಹ್ವಾನಿಸಿದ್ದಾರೆ. ಆರ್​ಎಸ್​ಎಸ್ ಶಿಬಿರದಲ್ಲಿ ಸಂಸ್ಕಾರದ ಬಗ್ಗೆ ಹೇಳಿಕೊಡಲಾಗುತ್ತದೆ. 7 ದಿನಗಳಲ್ಲಿ ನಿಮ್ಮನ್ನು ಪರಿಪೂರ್ಣವಾಗಿ ಗಟ್ಟಿಗೊಳಿಸಿ. ಈ ದೇಶಕ್ಕೆ ಹಾಗೂ ಸಮಾಜಕ್ಕೆ ಆರ್​ಎಸ್​ಎಸ್ ಅರ್ಪಣೆ ಮಾಡುತ್ತದೆ. ಶಿಬಿರಕ್ಕೆ ಬರುವಾಗ ಬುಡುಬುಡುಕೆ ಬುಂಡೇದಾಸನ ರೀತಿ ಕೈಬೀಸಿಕೊಂಡು ಬರಬೇಡಿ. ತಟ್ಟೆ, ಲೋಟ, ಬೆಡ್ ಶೀಟ್, ಜಮಕಾನ್, ಎರಡೂ ಜೊತೆ ಬಟ್ಟೆ ತೆಗೆದುಕೊಂಡು ಬನ್ನಿ ಎಂದು ಆರ್​ಎಸ್​ಎಸ್ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಹೇಳಿದ್ದಾರೆ.

ಆರ್​ಎಸ್​ಎಸ್ ಗಣವೇಷದಲ್ಲಿ ಶಿಬಿರಕ್ಕೆ ಬರಬೇಕು. ಶಿಬಿರದಲ್ಲಿ ಪಾಲ್ಗೊಂಡ ಬಳಿಕ ಆರ್​ಎಸ್​ಎಸ್ ಬಗ್ಗೆ ಮಾತನಾಡಿ ಎಂದು ಮಂಡ್ಯದಲ್ಲಿ ನಡೆಯಲಿರುವ ಆರ್​ಎಸ್​ಎಸ್ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಿಎಂಗಳಿಗೆ ಆರ್​ಎಸ್​ಎಸ್ ಕಾರ್ಯಕರ್ತ ಅಂಚೆ‌ ಪತ್ರ ಪೋಸ್ಟ್ ಮಾಡಿದ್ದಾರೆ.

letter

ಅಂಚೆ‌ ಪತ್ರ

ಇದನ್ನೂ ಓದಿ: ಬಿಎಸ್‌ವೈ ಅಧಿಕಾರ ಕಳೆದುಕೊಳ್ಳಲು ಆರ್​ಎಸ್​ಎಸ್​​ ಕಾರಣ; ಆರ್​ಎಸ್​ಎಸ್ ಬಗ್ಗೆ ನಿಜ ಏನೆಂದು ಜನರೇ ಚರ್ಚೆ ಮಾಡಲಿ: ಹೆಚ್‌ಡಿಕೆ

ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು, ನನಗೂ ಆರ್​ಎಸ್​ಎಸ್​ಗೂ ಸಂಬಂಧವಿಲ್ಲ: ಹೆಚ್​ಡಿ ದೇವೇಗೌಡ

Published On - 12:50 pm, Wed, 13 October 21

Follow Us
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್