AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 3 ವರ್ಷದ ಹಿಂದಿನ ಹರಕೆ ತೀರಿಸಲು ನಿಮಿಷಾಂಬ ದೇವಿ ಸನ್ನಿಧಿಗೆ ಆಗಮಿಸಿದ ಶಶಿಕಲಾ ನಟರಾಜನ್

3 ವರ್ಷಗಳ ಹಿಂದೆ ದೇಗುಲಕ್ಕೆ ಬಂದಿದ್ದಾಗ ಹರಕೆ ಹೊತ್ತಿದ್ದರು. ಅದನ್ನು ತೀರಿಸುವ ಸಲುವಾಗಿ ಇಂದು ಕುಟುಂಬ ಸಮೇತರಾಗಿ ಶಶಿಕಲಾ ಆಗಮಿಸಿದ್ದಾರೆ. ದೇಗುಲಕ್ಕೆ ಬಂದ ಶಶಿಕಲಾಗೆ ದೇವಾಲಯದ ಅರ್ಚಕರು ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ.

ಮಂಡ್ಯ: 3 ವರ್ಷದ ಹಿಂದಿನ ಹರಕೆ ತೀರಿಸಲು ನಿಮಿಷಾಂಬ ದೇವಿ ಸನ್ನಿಧಿಗೆ ಆಗಮಿಸಿದ ಶಶಿಕಲಾ ನಟರಾಜನ್
ಶಶಿಕಲಾ ನಟರಾಜನ್
TV9 Web
| Edited By: |

Updated on:Mar 11, 2022 | 8:11 PM

Share

ಮಂಡ್ಯ: ಜಿಲ್ಲೆಯ ನಿಮಿಷಾಂಬ ದೇಗುಲಕ್ಕೆ(nimishamba temple) ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್​(Sasikala Natarajan) ಭೇಟಿ ನೀಡಿದ್ದಾರೆ. ಇಂದು (ಮಾರ್ಚ್​ 11) ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗಂಜಾಂ ನಿಮಿಷಾಂಬ ದೇಗುಲಕ್ಕೆ ಶಶಿಕಲಾ ಆಗಮಿಸಿದ್ದು, ಹರಕೆ ತೀರಿಸಿದ್ದಾರೆ. 3 ವರ್ಷಗಳ ಹಿಂದೆ ಈ ದೇಗುಲದಲ್ಲಿ ಹರಕೆ ಹೊತ್ತಿದ್ದರು. ಅದನ್ನು ತೀರಿಸುವ ಸಲುವಾಗಿ ಇಂದು ಕುಟುಂಬ ಸಮೇತರಾಗಿ ಶಶಿಕಲಾ ಆಗಮಿಸಿದ್ದಾರೆ. ದೇಗುಲಕ್ಕೆ ಬಂದ ಶಶಿಕಲಾಗೆ ದೇವಾಲಯದ(Temple) ಅರ್ಚಕರು ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ.

ಇತ್ತೀಚೆಗಷ್ಟೆ ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆ ಆಗಿದ್ದರು. ಜೈಲಿನಲ್ಲಿದ್ದಾಗ ಅವರ ಬಿಡುಗಡೆಗಾಗಿ ಅಭಿಮಾನಿಗಳು ನಿಮಿಷಾಂಬಾ ದೇವಾಲಯದಲ್ಲಿ ಸೀರೆ ನೀಡುವುದಾಗಿ ಹರಕೆ ಹೊತ್ತಿದ್ದರು. ಅದರಂತೆ ಇಂದು ದೇವಾಲಯಕ್ಕೆ ಆಗಮಿಸಿದ ಅವರು, ನಿಮಿಷಾಂಬಾ ದೇವಿಗೆ ಸೀರೆ ಸಮರ್ಪಿಸಿದ್ದಾರೆ. ದೇವಾಲಯದ ಅರ್ಚಕರು ಶಶಿಕಲಾ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಿಮಿಷಾಂಬಾ ದೇವಾಲಯದ ನಂತರ ಶಶಿಕಾಲ ಶ್ರೀ ರಂಗನಾಥಸ್ವಾಮಿ ದೇವಲಾಯಕ್ಕೆ ಭೇಟಿ ನೀಡಿದರು. ನಂತರ ಅರ್ಚಕರೊಬ್ಬರ ಸಲಹೆಯಂತೆ ಉಕ್ಕಡದ ಅಹಲ್ಯಾದೇವಿ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮಾತು ಕೇಳದ ವಿ.ಕೆ.ಶಶಿಕಲಾ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಎಐಎಡಿಎಂಕೆ ನಾಯಕ; ಆಯುಕ್ತರಿಗೆ ದೂರು

ಬಾಂಗ್ಲಾದೇಶದಲ್ಲಿರುವ ಪುರಾತನ ಪ್ರಸಿದ್ಧ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ; ಬೆಳ್ಳಿಯ ಮುಕುಟ ಸಮರ್ಪಣೆ

Published On - 8:04 pm, Fri, 11 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್