Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ: ಸಂಸದೆ ಸುಮಲತಾ ಸ್ಪಷ್ಟನೆ

ಇಂತವರನ್ನ ಬೆಂಬಲಿಸಿ ಅಂತ ನಾನು ಹೇಳೋದಿಲ್ಲ. ನಾನು ಈಗಾಗಲೇ ಕ್ಲಿಯರ್ ಕಟ್ ಆಗಿ ಹೇಳಿದ್ದೇನೆ. ನಾನು ಯಾರ ಪರನು ಅಲ್ಲ ಅಂತ. ಯಾರನ್ನ ಆಯ್ಕೆ ಮಾಡಿದ್ರೆ ನಮ್ಮ ಜಿಲ್ಲೆಗೆ ಒಳ್ಳೆಯದಾಗತ್ತೋ ಅವರನ್ನ ಬೆಂಬಲಿಸಿ ಅಂತ ಹೇಳಿದ್ದೇನೆ ಎಂದು ಸುಮಲತಾ ತಿಳಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ: ಸಂಸದೆ ಸುಮಲತಾ ಸ್ಪಷ್ಟನೆ
ಸಂಸದೆ ಸುಮಲತಾ
Follow us
TV9 Web
| Updated By: ganapathi bhat

Updated on: Dec 01, 2021 | 9:47 PM

ಮಂಡ್ಯ: ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ ಎಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಿಂಗಾಪುರದಲ್ಲಿ ಪಕ್ಷೇತರ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಸುಮಲತಾ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಬಿಂಬಿಸುತ್ತಿರುವ ವಿಚಾರ ಹಿನ್ನೆಲೆಯಲ್ಲಿ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಎಂಎಲ್​ಸಿ ಚುನಾವಣೆಯಲ್ಲಿ ಬೆಂಬಲಿಗರಿಗೆ ಯಾವ ಸೂಚನೆಯನ್ನೂ ನೀಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ನನ್ನ ಚುನಾವಣೆಯಲ್ಲಿ ಅವ್ರ ಪಕ್ಷದ ಆದೇಶ ಉಲ್ಲಂಘಿಸಿ ನನಗೆ ಬೆಂಬಲ ನೀಡಿದ್ದರು. ಈಗ ಅವರ ಪಕ್ಷದ ಪರವಾಗಿ ಕೆಲಸ ಮಾಡ್ತಿದ್ದಾರೆ. ನನ್ನ ಬೆಂಬಲಿಗರು ಮೊದಲಿನಿಂದ ಆ ಪಕ್ಷದಲ್ಲಿ ಇದ್ದರು. ನನ್ನ ಚುನಾವಣೆ ಸಂದರ್ಭ ಪಕ್ಷದ ಆದೇಶ ದಿಕ್ಕರಿಸಿ ನನಗೆ ಬೆಂಬಲ ನೀಡಿದ್ದರು. ಹಿಗಾಗಿ ಅವರು ಯಾವ ಪಕ್ಷದ ಪರವಾಗಿ ನಿಂತರು ಅದು ಅವರಿಗೆ ಬಿಟ್ಟದ್ದು. ಇಂತವರನ್ನ ಬೆಂಬಲಿಸಿ ಅಂತ ನಾನು ಹೇಳೋದಿಲ್ಲ. ನಾನು ಈಗಾಗಲೇ ಕ್ಲಿಯರ್ ಕಟ್ ಆಗಿ ಹೇಳಿದ್ದೇನೆ. ನಾನು ಯಾರ ಪರನು ಅಲ್ಲ ಅಂತ. ಯಾರನ್ನ ಆಯ್ಕೆ ಮಾಡಿದ್ರೆ ನಮ್ಮ ಜಿಲ್ಲೆಗೆ ಒಳ್ಳೆಯದಾಗತ್ತೋ ಅವರನ್ನ ಬೆಂಬಲಿಸಿ ಅಂತ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಯಾವ ಪಕ್ಷಕ್ಕೆ ಸಿಗಲಿದೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ?

ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಇಂಥ ಡ್ಯಾನ್ಸ್ ಮಾಡೋಕೆ ನಾಚಿಕೆ ಆಗಲ್ವಾ ಎಂದವರಿಗೆ ನಿವೇದಿತಾ ಗೌಡ ಉತ್ತರ
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು