AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ: ಸಂಸದೆ ಸುಮಲತಾ ಸ್ಪಷ್ಟನೆ

ಇಂತವರನ್ನ ಬೆಂಬಲಿಸಿ ಅಂತ ನಾನು ಹೇಳೋದಿಲ್ಲ. ನಾನು ಈಗಾಗಲೇ ಕ್ಲಿಯರ್ ಕಟ್ ಆಗಿ ಹೇಳಿದ್ದೇನೆ. ನಾನು ಯಾರ ಪರನು ಅಲ್ಲ ಅಂತ. ಯಾರನ್ನ ಆಯ್ಕೆ ಮಾಡಿದ್ರೆ ನಮ್ಮ ಜಿಲ್ಲೆಗೆ ಒಳ್ಳೆಯದಾಗತ್ತೋ ಅವರನ್ನ ಬೆಂಬಲಿಸಿ ಅಂತ ಹೇಳಿದ್ದೇನೆ ಎಂದು ಸುಮಲತಾ ತಿಳಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ: ಸಂಸದೆ ಸುಮಲತಾ ಸ್ಪಷ್ಟನೆ
ಸಂಸದೆ ಸುಮಲತಾ
TV9 Web
| Updated By: ganapathi bhat|

Updated on: Dec 01, 2021 | 9:47 PM

Share

ಮಂಡ್ಯ: ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ ಎಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಿಂಗಾಪುರದಲ್ಲಿ ಪಕ್ಷೇತರ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಸುಮಲತಾ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಬಿಂಬಿಸುತ್ತಿರುವ ವಿಚಾರ ಹಿನ್ನೆಲೆಯಲ್ಲಿ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಎಂಎಲ್​ಸಿ ಚುನಾವಣೆಯಲ್ಲಿ ಬೆಂಬಲಿಗರಿಗೆ ಯಾವ ಸೂಚನೆಯನ್ನೂ ನೀಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ನನ್ನ ಚುನಾವಣೆಯಲ್ಲಿ ಅವ್ರ ಪಕ್ಷದ ಆದೇಶ ಉಲ್ಲಂಘಿಸಿ ನನಗೆ ಬೆಂಬಲ ನೀಡಿದ್ದರು. ಈಗ ಅವರ ಪಕ್ಷದ ಪರವಾಗಿ ಕೆಲಸ ಮಾಡ್ತಿದ್ದಾರೆ. ನನ್ನ ಬೆಂಬಲಿಗರು ಮೊದಲಿನಿಂದ ಆ ಪಕ್ಷದಲ್ಲಿ ಇದ್ದರು. ನನ್ನ ಚುನಾವಣೆ ಸಂದರ್ಭ ಪಕ್ಷದ ಆದೇಶ ದಿಕ್ಕರಿಸಿ ನನಗೆ ಬೆಂಬಲ ನೀಡಿದ್ದರು. ಹಿಗಾಗಿ ಅವರು ಯಾವ ಪಕ್ಷದ ಪರವಾಗಿ ನಿಂತರು ಅದು ಅವರಿಗೆ ಬಿಟ್ಟದ್ದು. ಇಂತವರನ್ನ ಬೆಂಬಲಿಸಿ ಅಂತ ನಾನು ಹೇಳೋದಿಲ್ಲ. ನಾನು ಈಗಾಗಲೇ ಕ್ಲಿಯರ್ ಕಟ್ ಆಗಿ ಹೇಳಿದ್ದೇನೆ. ನಾನು ಯಾರ ಪರನು ಅಲ್ಲ ಅಂತ. ಯಾರನ್ನ ಆಯ್ಕೆ ಮಾಡಿದ್ರೆ ನಮ್ಮ ಜಿಲ್ಲೆಗೆ ಒಳ್ಳೆಯದಾಗತ್ತೋ ಅವರನ್ನ ಬೆಂಬಲಿಸಿ ಅಂತ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಯಾವ ಪಕ್ಷಕ್ಕೆ ಸಿಗಲಿದೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ?

ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ