ಯುವಕನ ಸಾವು: ಮೈಮೇಲಿನ ಗಾಯದ ಗುರುತು ಬೇರೆಯೇ ಕಥೆ ಹೇಳುತ್ತಿದೆ ಏನದು?
ಮಂಡ್ಯದ ಸಾದತ್ ನಗರದ ರೂಹಿತ್ ಪಾಷಾ (21) ಮೃತನಾಗಿದ್ದು,ಈತನ ಮೈ ಮೇಲಿನ ಗಾಯದ ಗುರುತಿನಿಂದ ಇದು ಸಹಜವಾದ ಸಾವಲ್ಲ ಕೊಲೆ ಎಂದು ಶಂಕಿಸಲಾಗಿದೆ.

ಪ್ರಾತಿನಿಧಿಕ ಚಿತ್ರ
Updated on: Dec 20, 2020 | 7:10 PM
Share
ಮಂಡ್ಯ: ಪ್ಲ್ಯಾಸ್ಟಿಕ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದಲ್ಲಿ ನಡೆದಿದೆ.
ಮಂಡ್ಯದ ಸಾದತ್ ನಗರದ ರೂಹಿತ್ ಪಾಷಾ (21) ಮೃತನಾಗಿದ್ದು, ಈತನ ಮೈ ಮೇಲೆ ಗಾಯದ ಗುರುತು ಕಂಡು ಬಂದ ಕಾರಣ ಇದು ಸಹಜವಾದ ಸಾವಲ್ಲ ಕೊಲೆ ಎಂದು ಶಂಕಿಸಲಾಗಿದೆ.
ಮಾಲೀಕ ಹಾಗೂ ಜೊತೆಗಾರರ ನಡುವೆ ಜಗಳ ನಡೆದು ಆತನನ್ನ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಎಸ್ಪಿ ಪರಶುರಾಮ್ಗೆ ಕುಟುಂಬಸ್ಥರು ಮನವಿ ಸಲ್ಲಿಸಿದ್ದಾರೆ. ಸದ್ಯ ಕಿರಗಾವಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ