AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯವರು ಏನೇ ಕೊಟ್ರು ಕಿತ್ಕೊಳ್ಳಿ, ಆದ್ರೆ ವೋಟ್ ನನಗೇ ಹಾಕಿ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ದುಡ್ಡು, ಸೀರೆ ಏನೇ ಕೊಟ್ರೂ ಕಿತ್ಕೊಳ್ಳಿ. ಆದ್ರೆ ವೋಟ್ ಮಾತ್ರ ನನಗೆ ಹಾಕಿ ಎಂದು ಪ್ರಚಾರದ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ. ನಾನು ಎರಡು ಚುನಾವಣೆಯಲ್ಲಿ ಸೋತಿದ್ದೇನೆ, ನನ್ನ ಹತ್ರ ಹಣ ಇಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅವ್ರ ಹತ್ರ ಹಣ ಇದೆ. ಹೀಗಾಗಿ ಬಿಜೆಪಿಯವರು ಏನೇ ಕೊಟ್ರು ನೀವು ತೆಗೆದುಕೊಳ್ಳಿ ವೋಟ್ ಮಾತ್ರ ನನಗೆ ಹಾಕಿ […]

‘ಬಿಜೆಪಿಯವರು ಏನೇ ಕೊಟ್ರು ಕಿತ್ಕೊಳ್ಳಿ, ಆದ್ರೆ ವೋಟ್ ನನಗೇ ಹಾಕಿ’
ಸಾಧು ಶ್ರೀನಾಥ್​
|

Updated on:Nov 23, 2019 | 12:07 PM

Share

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ದುಡ್ಡು, ಸೀರೆ ಏನೇ ಕೊಟ್ರೂ ಕಿತ್ಕೊಳ್ಳಿ. ಆದ್ರೆ ವೋಟ್ ಮಾತ್ರ ನನಗೆ ಹಾಕಿ ಎಂದು ಪ್ರಚಾರದ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ.

ನಾನು ಎರಡು ಚುನಾವಣೆಯಲ್ಲಿ ಸೋತಿದ್ದೇನೆ, ನನ್ನ ಹತ್ರ ಹಣ ಇಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅವ್ರ ಹತ್ರ ಹಣ ಇದೆ. ಹೀಗಾಗಿ ಬಿಜೆಪಿಯವರು ಏನೇ ಕೊಟ್ರು ನೀವು ತೆಗೆದುಕೊಳ್ಳಿ ವೋಟ್ ಮಾತ್ರ ನನಗೆ ಹಾಕಿ ಎಂದು ಮತದಾರರಲ್ಲಿ ಚಂದ್ರಶೇಖರ್ ಮನವಿ ಮಾಡಿದರು.

ನಿಖಿಲ್ ಹಣ ಪಡೆದು ಸುಮಲತಾಗೆ ಮತ ಹಾಕಿರಲಿಲ್ವಾ? ಲೋಕಸಭೆ ಚುನಾವಣೆಯಲ್ಲೂ ಅಭ್ಯರ್ಥಿಗಳು ಹೀಗೇ ಮಾಡಿದ್ದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನೀಡಿದ ಹಣವನ್ನ ಪಡೆದುಕೊಂಡು, ಮತವನ್ನ ಸುಮಲತಾ ಅಂಬರೀಶ್​ಗೆ ಹಾಕಿರಲಿಲ್ವಾ? ಹೀಗಾಗಿ ನಾನು ಈ ರೀತಿ ವೋಟ್ ಕೇಳೋದ್ರಲ್ಲಿ ತಪ್ಪೇನಿದೆ? ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಲ್ದೆ ಸಮಜಾಯಿಷಿ ಸಹ ಕೊಟ್ಟಿದ್ದಾರೆ.

Published On - 12:05 pm, Sat, 23 November 19

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ