AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಯವರು ಏನೇ ಕೊಟ್ರು ಕಿತ್ಕೊಳ್ಳಿ, ಆದ್ರೆ ವೋಟ್ ನನಗೇ ಹಾಕಿ’

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ದುಡ್ಡು, ಸೀರೆ ಏನೇ ಕೊಟ್ರೂ ಕಿತ್ಕೊಳ್ಳಿ. ಆದ್ರೆ ವೋಟ್ ಮಾತ್ರ ನನಗೆ ಹಾಕಿ ಎಂದು ಪ್ರಚಾರದ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ. ನಾನು ಎರಡು ಚುನಾವಣೆಯಲ್ಲಿ ಸೋತಿದ್ದೇನೆ, ನನ್ನ ಹತ್ರ ಹಣ ಇಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅವ್ರ ಹತ್ರ ಹಣ ಇದೆ. ಹೀಗಾಗಿ ಬಿಜೆಪಿಯವರು ಏನೇ ಕೊಟ್ರು ನೀವು ತೆಗೆದುಕೊಳ್ಳಿ ವೋಟ್ ಮಾತ್ರ ನನಗೆ ಹಾಕಿ […]

‘ಬಿಜೆಪಿಯವರು ಏನೇ ಕೊಟ್ರು ಕಿತ್ಕೊಳ್ಳಿ, ಆದ್ರೆ ವೋಟ್ ನನಗೇ ಹಾಕಿ’
ಸಾಧು ಶ್ರೀನಾಥ್​
|

Updated on:Nov 23, 2019 | 12:07 PM

Share

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ದುಡ್ಡು, ಸೀರೆ ಏನೇ ಕೊಟ್ರೂ ಕಿತ್ಕೊಳ್ಳಿ. ಆದ್ರೆ ವೋಟ್ ಮಾತ್ರ ನನಗೆ ಹಾಕಿ ಎಂದು ಪ್ರಚಾರದ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ.

ನಾನು ಎರಡು ಚುನಾವಣೆಯಲ್ಲಿ ಸೋತಿದ್ದೇನೆ, ನನ್ನ ಹತ್ರ ಹಣ ಇಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅವ್ರ ಹತ್ರ ಹಣ ಇದೆ. ಹೀಗಾಗಿ ಬಿಜೆಪಿಯವರು ಏನೇ ಕೊಟ್ರು ನೀವು ತೆಗೆದುಕೊಳ್ಳಿ ವೋಟ್ ಮಾತ್ರ ನನಗೆ ಹಾಕಿ ಎಂದು ಮತದಾರರಲ್ಲಿ ಚಂದ್ರಶೇಖರ್ ಮನವಿ ಮಾಡಿದರು.

ನಿಖಿಲ್ ಹಣ ಪಡೆದು ಸುಮಲತಾಗೆ ಮತ ಹಾಕಿರಲಿಲ್ವಾ? ಲೋಕಸಭೆ ಚುನಾವಣೆಯಲ್ಲೂ ಅಭ್ಯರ್ಥಿಗಳು ಹೀಗೇ ಮಾಡಿದ್ದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನೀಡಿದ ಹಣವನ್ನ ಪಡೆದುಕೊಂಡು, ಮತವನ್ನ ಸುಮಲತಾ ಅಂಬರೀಶ್​ಗೆ ಹಾಕಿರಲಿಲ್ವಾ? ಹೀಗಾಗಿ ನಾನು ಈ ರೀತಿ ವೋಟ್ ಕೇಳೋದ್ರಲ್ಲಿ ತಪ್ಪೇನಿದೆ? ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಲ್ದೆ ಸಮಜಾಯಿಷಿ ಸಹ ಕೊಟ್ಟಿದ್ದಾರೆ.

Published On - 12:05 pm, Sat, 23 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ