AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಂಗೂರು ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆ, ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ

ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಣಂಗೂರು ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆ, ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ
ಗಣಂಗೂರು ಸರ್ಕಾರಿ ಶಾಲೆ
TV9 Web
| Edited By: ಆಯೇಷಾ ಬಾನು|

Updated on: Jan 07, 2022 | 7:30 AM

Share

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದಿದೆ.

ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ.

ಕಳೆದ ಒಂದು ವಾರದ ಹಿಂದೆ ನಡೆದಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ತರಗತಿಗೆ ಎಂಟನೇ ತರಗತಿ ವಿದ್ಯಾರ್ಥಿನಿ ಮೊಬೈಲ್ ತಂದಿದ್ದರು. ಮೊಬೈಲ್ ತಂದಿರೋದನ್ನ ಗಮನಿಸಿದ ಶಿಕ್ಷಕಿ ವಿದ್ಯಾರ್ಥಿನಿಯನ್ನ ಬೇರೆ ಕೊಠಡಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆ. ಮುಖ್ಯ ಶಿಕ್ಷಕಿ ಸ್ನೇಹಲತಾ ಅಮಾನವೀಯ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು ಮುಖ್ಯ ಶಿಕ್ಷಕಿಯ ವಿರುದ್ಧ ದೂರು ನೀಡಲು ಪೋಷಕರು ಮುಂದಾಗಿದ್ದಾರೆ. ಬಾಲಕಿಯನ್ನ ಅಮಾನವೀಯವಾಗಿ ನಡೆಸಿಕೊಂಡಿರುವ ಮುಖ್ಯಶಿಕ್ಷಕಿಯ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋದ್ರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು