AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಚಾಲಕನ ಮೇಲೆ ಹಲ್ಲೆ?

ಮಂಡ್ಯ: ಫಾಸ್ಟ್‌ಟ್ಯಾಗ್ ವಿಚಾರಕ್ಕೆ ಸಂಬಂಧಿಸಿ ವಾಹನ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನ ನೆಲ್ಲಿಗೆರೆಯ ಟೋಲ್‌ನಲ್ಲಿ ನಡೆದಿದೆ. ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ಆದ್ರೆ ಇದಕ್ಕೆ ಕಾರು ಚಾಲಕ ಒಪ್ಪದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗೆರೆಯ ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಇದ್ದರೂ ಹಣ ಪಾವತಿಸುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಫಾಸ್ಟ್‌ಟ್ಯಾಗ್ ಇಟ್ಟುಕೊಂಡು ನಾವು ಹಣ ಕಟ್ಟುವುದಿಲ್ಲ ಎಂದು […]

ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಚಾಲಕನ ಮೇಲೆ ಹಲ್ಲೆ?
ಸಾಧು ಶ್ರೀನಾಥ್​
|

Updated on: Feb 07, 2020 | 12:01 PM

Share

ಮಂಡ್ಯ: ಫಾಸ್ಟ್‌ಟ್ಯಾಗ್ ವಿಚಾರಕ್ಕೆ ಸಂಬಂಧಿಸಿ ವಾಹನ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನ ನೆಲ್ಲಿಗೆರೆಯ ಟೋಲ್‌ನಲ್ಲಿ ನಡೆದಿದೆ. ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ಆದ್ರೆ ಇದಕ್ಕೆ ಕಾರು ಚಾಲಕ ಒಪ್ಪದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗೆರೆಯ ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಇದ್ದರೂ ಹಣ ಪಾವತಿಸುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಫಾಸ್ಟ್‌ಟ್ಯಾಗ್ ಇಟ್ಟುಕೊಂಡು ನಾವು ಹಣ ಕಟ್ಟುವುದಿಲ್ಲ ಎಂದು ಚಾಲಕ ಹೇಳಿದ್ದಾನೆ. ಇಲ್ಲಿ ಫಾಸ್ಟ್‌ಟ್ಯಾಗ್ ನಡೆಯುವುದಿಲ್ಲ ಎಂದು ಗಲಾಟೆ ಮಾಡಿ ವಾಹನ ಚಾಲಕನಿಗೆ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ