AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಚಾಲಕನ ಮೇಲೆ ಹಲ್ಲೆ?

ಮಂಡ್ಯ: ಫಾಸ್ಟ್‌ಟ್ಯಾಗ್ ವಿಚಾರಕ್ಕೆ ಸಂಬಂಧಿಸಿ ವಾಹನ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನ ನೆಲ್ಲಿಗೆರೆಯ ಟೋಲ್‌ನಲ್ಲಿ ನಡೆದಿದೆ. ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ಆದ್ರೆ ಇದಕ್ಕೆ ಕಾರು ಚಾಲಕ ಒಪ್ಪದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗೆರೆಯ ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಇದ್ದರೂ ಹಣ ಪಾವತಿಸುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಫಾಸ್ಟ್‌ಟ್ಯಾಗ್ ಇಟ್ಟುಕೊಂಡು ನಾವು ಹಣ ಕಟ್ಟುವುದಿಲ್ಲ ಎಂದು […]

ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಚಾಲಕನ ಮೇಲೆ ಹಲ್ಲೆ?
ಸಾಧು ಶ್ರೀನಾಥ್​
|

Updated on: Feb 07, 2020 | 12:01 PM

Share

ಮಂಡ್ಯ: ಫಾಸ್ಟ್‌ಟ್ಯಾಗ್ ವಿಚಾರಕ್ಕೆ ಸಂಬಂಧಿಸಿ ವಾಹನ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನ ನೆಲ್ಲಿಗೆರೆಯ ಟೋಲ್‌ನಲ್ಲಿ ನಡೆದಿದೆ. ಫಾಸ್ಟ್‌ಟ್ಯಾಗ್ ಇದ್ದರೂ ಹಣ ಕಟ್ಟುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ಆದ್ರೆ ಇದಕ್ಕೆ ಕಾರು ಚಾಲಕ ಒಪ್ಪದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗೆರೆಯ ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಇದ್ದರೂ ಹಣ ಪಾವತಿಸುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಫಾಸ್ಟ್‌ಟ್ಯಾಗ್ ಇಟ್ಟುಕೊಂಡು ನಾವು ಹಣ ಕಟ್ಟುವುದಿಲ್ಲ ಎಂದು ಚಾಲಕ ಹೇಳಿದ್ದಾನೆ. ಇಲ್ಲಿ ಫಾಸ್ಟ್‌ಟ್ಯಾಗ್ ನಡೆಯುವುದಿಲ್ಲ ಎಂದು ಗಲಾಟೆ ಮಾಡಿ ವಾಹನ ಚಾಲಕನಿಗೆ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು