AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಹುನಗನಹಳ್ಳಿ ಗ್ರಾಮದಲ್ಲಿ ಪಡಿತರ ಅಕ್ರಮ; ಮೃತರ ಹೆಸರಲ್ಲಿಯೂ ನಡೆದಿದೆ ವಂಚನೆ!

Mandya: ಸರ್ಕಾರಕ್ಕೆ ಬದುಕಿದ್ದಾರೆಂಬ ಲೆಕ್ಕ ಕೊಟ್ಟು ಮೃತರ ಮನೆಯವರಿಗೆ ಹೆಸರು ರದ್ದು ಮಾಡಿದ್ದಾಗಿ ಸುಳ್ಳು ಹೇಳಿ ನ್ಯಾಯ ಬೆಲೆ ಅಂಗಡಿ ಮಾಲೀಕ ರಾಜು ಸುಮಾರು 750 ಕ್ವಿಂಟಾಲ್ ಅಕ್ಕಿ ಪಡೆದಿದ್ದಾರೆಂದು ಹೇಳಲಾಗುತ್ತಿದೆ.

ಮಂಡ್ಯದ ಹುನಗನಹಳ್ಳಿ ಗ್ರಾಮದಲ್ಲಿ ಪಡಿತರ ಅಕ್ರಮ; ಮೃತರ ಹೆಸರಲ್ಲಿಯೂ ನಡೆದಿದೆ ವಂಚನೆ!
ಹುನಗನಹಳ್ಳಿ ನ್ಯಾಯ ಬೆಲೆ ಅಂಗಡಿ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 24, 2021 | 11:28 AM

Share

ಮಂಡ್ಯ: ಬಡತನ ರೇಖೆ ಆಚೀಚೆ ಇರುವವವರಿಗೆ ನ್ಯಾಯಯುತವಾಗಿ ಹಂಚಿಕೆಯಾಗಬೇಕಿರುವ ರೇಷನ್ ವಿಚಾರದಲ್ಲಿ ಹೆಚ್ಚು ವಂಚನೆಗಳು ನಡೆಯುತ್ತಿದ್ದು, ಇಂತಹದೊಂದು ಪ್ರಕರಣ ತಾಲೂಕಿನ ಹುನಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರ ಹೆಸರಲ್ಲಿ 2 -3 ವರ್ಷದಿಂದ ರೇಷನ್ ಪಡೆದು ವಂಚನೆ ಮಾಡಿರುವ ಸಂಗತಿ ಇದೀಗ ಬೆಳಕಿಗೆ ಬಂದಿದೆ. ರಾಜು ಎಂಬಾತ ನ್ಯಾಯ ಬೆಲೆ ಅಂಗಡಿಯೊಂದರಲ್ಲಿ ಬಡವರ ಹೆಸರಲ್ಲಿ ಸುಮಾರು 750 ಕ್ವಿಂಟಾಲ್ ಅಕ್ಕಿಯನ್ನು ಪಡೆದು ವಂಚನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಜು ಎಂಬುವವರು ನ್ಯಾಯ ಬೆಲೆ ಅಂಗಡಿ ಮಾಲೀಕ. ಈತ ಸಾವನ್ನಪ್ಪಿರುವವರ ಹೆಸರಲ್ಲಿ ರೇಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರಕ್ಕೆ ಬದುಕಿದ್ದಾರೆಂದು ಲೆಕ್ಕ ಕೊಟ್ಟು ಮೃತರ ಮನೆಯವರಿಗೆ ಹೆಸರು ರದ್ದು ಮಾಡಿದ್ದಾಗಿ ಸುಳ್ಳು ಹೇಳಿ ನ್ಯಾಯ ಬೆಲೆ ಅಂಗಡಿ ಮಾಲೀಕ ರಾಜು ಸುಮಾರು 750 ಕ್ವಿಂಟಾಲ್ ಅಕ್ಕಿ ಪಡೆದಿದ್ದಾರೆಂದು ಹೇಳಲಾಗುತ್ತಿದೆ.

2-3 ವರ್ಷಗಳಿಂದ ಅಕ್ರಮ ನಡೆಸಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ರಾಜು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇತ್ತೀಚೆಗೆ ಗ್ರಾಮದ ಮಹಿಳೆಯೊಬ್ಬರ ಕಾರ್ಡ್​ನ ಆನ್​ಲೈನ್​​ನಲ್ಲಿ ಪರಿಶೀಲಿಸುವ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ಇದೇ ರೀತಿ ತನ್ನ ನ್ಯಾಯಬೆಲೆ ವ್ಯಾಪ್ತಿಯ ನಾಲ್ಕೈದು ಗ್ರಾಮಗಳಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಡ್​ನ ಬಳಕೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಆರೋಪಿಸುತ್ತಿರುವ ಗ್ರಾಮಸ್ಥರು

ಇದನ್ನೂ ಓದಿ

Food Department website: ಆಹಾರ ಇಲಾಖೆಯ ವೆಬ್​ಸೈಟ್​ ಹ್ಯಾಕ್ ಮಾಡಿ ಪಡಿತರ ಲೂಟಿ; ನಾಲ್ವರು ಜೈಲಿಗೆ

ಒನ್ ನೇಷನ್ ಒನ್ ಕಮಿಷನ್ ನೀಡುವಂತೆ ಕಲಬುರಗಿ ಪಡಿತರ ವಿತರಕರಿಂದ ಸರ್ಕಾರಕ್ಕೆ ಆಗ್ರಹ

Follow Us
sandhya thejappa
sandhya thejappa
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!